ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

Published : Dec 09, 2022, 05:47 PM IST

ಉಡುಪಿಯಲ್ಲಿ ಮತ್ತೆ ಧರ್ಮ ದಂಗಲ್‌ ಶುರುವಾಗಿದ್ದು, ಕುಂದಾಪುರದ ಕೊಡಿ ಹಬ್ಬದಲ್ಲಿ ಮುಸ್ಲಿಮರಿಗೆ ನಿಷೇಧ ಹೇರಲಾಗಿದೆ. ಮಾರ್ಚ ತಿಂಗಳಲ್ಲಿ ಮೊದಲ ಬಾರಿ ವ್ಯಾಪಾರ ಬಹಿಷ್ಕಾರ ಹೇರಲಾಗಿತ್ತು.
 

ಉಡುಪಿ: ಕುಂದಾಪುರ ಕೊಡಿ ಹಬ್ಬದಲ್ಲಿ ನಾಲ್ಕು ಲಕ್ಷ ಜನರು ಭಾಗಿಯಾಗಲಿದ್ದು, ದೇಗುಲದ ಹೊರವಲಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಮಾಡಲು ವಿಹೆಚ್’ಪಿ ಮನವಿ ಮಾಡಿತ್ತು. ಕಳೆದ ಬಾರಿ ಉಡುಪಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ರಾಜ್ಯಾದ್ಯಂತ ಹಬ್ಬಿತ್ತು. ಇದಕ್ಕೆ ಬೇಕಾದಂತ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ನೆರವನ್ನು ಇಟ್ಟುಕೊಂಡು ಒಂದು ಪತ್ರವನ್ನು ಕೂಡಾ ಆಡಳಿತ ಮಂಡಳಿಗೆ ಬರೆಯಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ. ರಥ ಬೀದಿಯಲ್ಲಿ ಎಲ್ಲೂ ಮುಸ್ಲಿಮರಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ.

ಚುನಾವಣಾ ಹೊತ್ತಿನಲ್ಲಿ ಅನ್ಯ ಪಕ್ಷದವರನ್ನ ಸೆಳೆಯುವ ಪ್ರಯತ್ನ ಒಪ್ಪಿಕೊಂಡ: ಡಿಕೆಶಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more