ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

Published : Dec 09, 2022, 05:47 PM IST

ಉಡುಪಿಯಲ್ಲಿ ಮತ್ತೆ ಧರ್ಮ ದಂಗಲ್‌ ಶುರುವಾಗಿದ್ದು, ಕುಂದಾಪುರದ ಕೊಡಿ ಹಬ್ಬದಲ್ಲಿ ಮುಸ್ಲಿಮರಿಗೆ ನಿಷೇಧ ಹೇರಲಾಗಿದೆ. ಮಾರ್ಚ ತಿಂಗಳಲ್ಲಿ ಮೊದಲ ಬಾರಿ ವ್ಯಾಪಾರ ಬಹಿಷ್ಕಾರ ಹೇರಲಾಗಿತ್ತು.
 

ಉಡುಪಿ: ಕುಂದಾಪುರ ಕೊಡಿ ಹಬ್ಬದಲ್ಲಿ ನಾಲ್ಕು ಲಕ್ಷ ಜನರು ಭಾಗಿಯಾಗಲಿದ್ದು, ದೇಗುಲದ ಹೊರವಲಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಮಾಡಲು ವಿಹೆಚ್’ಪಿ ಮನವಿ ಮಾಡಿತ್ತು. ಕಳೆದ ಬಾರಿ ಉಡುಪಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ರಾಜ್ಯಾದ್ಯಂತ ಹಬ್ಬಿತ್ತು. ಇದಕ್ಕೆ ಬೇಕಾದಂತ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ನೆರವನ್ನು ಇಟ್ಟುಕೊಂಡು ಒಂದು ಪತ್ರವನ್ನು ಕೂಡಾ ಆಡಳಿತ ಮಂಡಳಿಗೆ ಬರೆಯಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ. ರಥ ಬೀದಿಯಲ್ಲಿ ಎಲ್ಲೂ ಮುಸ್ಲಿಮರಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ.

ಚುನಾವಣಾ ಹೊತ್ತಿನಲ್ಲಿ ಅನ್ಯ ಪಕ್ಷದವರನ್ನ ಸೆಳೆಯುವ ಪ್ರಯತ್ನ ಒಪ್ಪಿಕೊಂಡ: ಡಿಕೆಶಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more