ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ‌ ವರ್ತಕರಿಗೆ ನಿಷೇಧ

Published : Dec 09, 2022, 05:47 PM IST

ಉಡುಪಿಯಲ್ಲಿ ಮತ್ತೆ ಧರ್ಮ ದಂಗಲ್‌ ಶುರುವಾಗಿದ್ದು, ಕುಂದಾಪುರದ ಕೊಡಿ ಹಬ್ಬದಲ್ಲಿ ಮುಸ್ಲಿಮರಿಗೆ ನಿಷೇಧ ಹೇರಲಾಗಿದೆ. ಮಾರ್ಚ ತಿಂಗಳಲ್ಲಿ ಮೊದಲ ಬಾರಿ ವ್ಯಾಪಾರ ಬಹಿಷ್ಕಾರ ಹೇರಲಾಗಿತ್ತು.
 

ಉಡುಪಿ: ಕುಂದಾಪುರ ಕೊಡಿ ಹಬ್ಬದಲ್ಲಿ ನಾಲ್ಕು ಲಕ್ಷ ಜನರು ಭಾಗಿಯಾಗಲಿದ್ದು, ದೇಗುಲದ ಹೊರವಲಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಮಾಡಲು ವಿಹೆಚ್’ಪಿ ಮನವಿ ಮಾಡಿತ್ತು. ಕಳೆದ ಬಾರಿ ಉಡುಪಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ರಾಜ್ಯಾದ್ಯಂತ ಹಬ್ಬಿತ್ತು. ಇದಕ್ಕೆ ಬೇಕಾದಂತ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ನೆರವನ್ನು ಇಟ್ಟುಕೊಂಡು ಒಂದು ಪತ್ರವನ್ನು ಕೂಡಾ ಆಡಳಿತ ಮಂಡಳಿಗೆ ಬರೆಯಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ. ರಥ ಬೀದಿಯಲ್ಲಿ ಎಲ್ಲೂ ಮುಸ್ಲಿಮರಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ.

ಚುನಾವಣಾ ಹೊತ್ತಿನಲ್ಲಿ ಅನ್ಯ ಪಕ್ಷದವರನ್ನ ಸೆಳೆಯುವ ಪ್ರಯತ್ನ ಒಪ್ಪಿಕೊಂಡ: ಡಿಕೆಶಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more