Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ

Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ

Published : Apr 06, 2022, 12:35 PM IST

*  ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲೂ ಕೂಡ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ 
*  ವೆಂಕಟೇಶ್ವರ ದೇವಸ್ಥಾದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
*  ಮಸೀದಿಗಳಲ್ಲಿ ಮೈಕ್‌ ಬಳಕೆ ನಿಷೇಧಿಸುವಂತೆ ಮನವಿ 
 

ಬೆಳಗಾವಿ(ಏ.06):  ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿ ವಾರ್‌ ಮತ್ತೆ ಶುರುವಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲೂ ಕೂಡ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ. ರಾಮದುರ್ಗ ಪಟ್ಟಣದ ವೆಂಕಟೇಶ್ವರ ದೇವಸ್ಥಾದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಏ.11ರಿಂದ 15 ರವರೆಗೆ ವೆಂಕಟೇಶ್ವರ ಸ್ವಾಮಿಯ ಜಾತ್ರೆ ನಡೆಯಲಿದೆ. ರಾಮದುರ್ಗ ಪಟ್ಟಣದಲ್ಲಿರುವ ಮಸೀದಿಗಳಲ್ಲಿ ಮೈಕ್‌ ಬಳಕೆ ನಿಷೇಧಿಸುವಂತೆ ರಾಮದುರ್ಗ ತಹಶೀಲ್ದಾರ್‌ ಅವರಿಗೆ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳದ ಕಾರ್ಯಕರ್ತರು ಮನವಿ ಮಾಡಿದ್ದಾರೆ. 

Fuel Price: 2 ವಾರದಲ್ಲಿ ಪೆಟ್ರೋಲ್, ಡೀಸೆಲ್ ಭರ್ಜರಿ 9.20 ರು.ಹೆಚ್ಚಳ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more