Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ

Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ

Published : Apr 06, 2022, 12:35 PM IST

*  ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲೂ ಕೂಡ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ 
*  ವೆಂಕಟೇಶ್ವರ ದೇವಸ್ಥಾದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
*  ಮಸೀದಿಗಳಲ್ಲಿ ಮೈಕ್‌ ಬಳಕೆ ನಿಷೇಧಿಸುವಂತೆ ಮನವಿ 
 

ಬೆಳಗಾವಿ(ಏ.06):  ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿ ವಾರ್‌ ಮತ್ತೆ ಶುರುವಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲೂ ಕೂಡ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ. ರಾಮದುರ್ಗ ಪಟ್ಟಣದ ವೆಂಕಟೇಶ್ವರ ದೇವಸ್ಥಾದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಏ.11ರಿಂದ 15 ರವರೆಗೆ ವೆಂಕಟೇಶ್ವರ ಸ್ವಾಮಿಯ ಜಾತ್ರೆ ನಡೆಯಲಿದೆ. ರಾಮದುರ್ಗ ಪಟ್ಟಣದಲ್ಲಿರುವ ಮಸೀದಿಗಳಲ್ಲಿ ಮೈಕ್‌ ಬಳಕೆ ನಿಷೇಧಿಸುವಂತೆ ರಾಮದುರ್ಗ ತಹಶೀಲ್ದಾರ್‌ ಅವರಿಗೆ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳದ ಕಾರ್ಯಕರ್ತರು ಮನವಿ ಮಾಡಿದ್ದಾರೆ. 

Fuel Price: 2 ವಾರದಲ್ಲಿ ಪೆಟ್ರೋಲ್, ಡೀಸೆಲ್ ಭರ್ಜರಿ 9.20 ರು.ಹೆಚ್ಚಳ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more