ಪೇಜಾವರ ಮಠದ ಮುಂದೆ ಮುಸ್ಲಿಮರ ಗುಂಪು: ಶ್ರೀಗಳ ಸ್ಮರಣೆಯ ಕಂಪು!

ಪೇಜಾವರ ಮಠದ ಮುಂದೆ ಮುಸ್ಲಿಮರ ಗುಂಪು: ಶ್ರೀಗಳ ಸ್ಮರಣೆಯ ಕಂಪು!

Suvarna News   | Asianet News
Published : Jan 15, 2020, 08:15 PM IST

ಭಟ್ಕಳದಿಂದ ಬಂದ ಮುಸ್ಲಿಂ ಸಮುದಾಯದ ಪ್ರಮುಖರು ಉಡುಪಿ ಪೇಜಾವರ ಮಠಕ್ಕೆ ಭೇಟಿ ನೀಡಿ ಇತ್ತಿಚೀಗೆ ಕೃಷ್ಣೈಕ್ಯರಾದ ಪೇಜಾವರ ಶ್ರೀಗಳಿಗಳನ್ನು ನೆನೆದರು.

ಉಡುಪಿಯಲ್ಲೀಗ ಉತ್ಸವಗಳ ಸಂಭ್ರಮ.ಮಂಗಳವಾರದ ಮಕರ ಸಂಕ್ರಾಂತಿ ಉತ್ಸವದ ವೇಳೆ ಒಂದು ವಿಶಿಷ್ಟ ಘಟನೆ ನಡೆಯಿತು. ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಒಂದಷ್ಟು ಮುಸ್ಲೀಂ ಬಂಧುಗಳು ಕಾಣಿಸಿಕೊಂಡರು. ಪೇಜಾವರ ಮಠ ಮುಂಭಾಗದಲ್ಲಿ ಗುಂಪು ಸೇರಿದರು. ಜನರ ಗುಸು ಗುಸು ಆರಂಭವಾಯ್ತು. ಪೇಜಾವರ ಮಠದ ಅಧಿಕಾರಿಗಳು ಬಂದು ವಿಚಾರಿಸಿದರು. ಇವರೆಲ್ಲಾ ಭಟ್ಕಳದಿಂದ ಬಂದ ಮುಸ್ಲಿಂ ಸಮುದಾಯದ ಪ್ರಮುಖರಾಗಿದ್ದರು. ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳ ಬಗ್ಗೆ ಅಪಾರ ಪ್ರೇಮ ಹೊಂದಿದ್ದರು. ಸ್ವಾಮಿಗಳ ಅಗಲಿಕೆಯಿಂದ ದುಖಿತರಾಗಿದ್ದ ಇವರು ಭಟ್ಕಳದಿಂದ ಪೇಜಾವರ ಮಠದಲ್ಲಿ ಶೃದ್ದಾಂಜಲಿ ಸಲ್ಲಿಸಲೆಂದೇ ಬಂದಿದ್ದರು.ವಿಷಯ ತಿಳಿದ ಮಠದ ಅಧಿಕಾರಿಗಳು ಒಳಗೆ ಆಹ್ವಾನಿಸಿ, ವಿಚಾರ ವಿನಿಮಯ ಮಾಡಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?