ಪೇಜಾವರ ಮಠದ ಮುಂದೆ ಮುಸ್ಲಿಮರ ಗುಂಪು: ಶ್ರೀಗಳ ಸ್ಮರಣೆಯ ಕಂಪು!

ಪೇಜಾವರ ಮಠದ ಮುಂದೆ ಮುಸ್ಲಿಮರ ಗುಂಪು: ಶ್ರೀಗಳ ಸ್ಮರಣೆಯ ಕಂಪು!

Suvarna News   | Asianet News
Published : Jan 15, 2020, 08:15 PM IST

ಭಟ್ಕಳದಿಂದ ಬಂದ ಮುಸ್ಲಿಂ ಸಮುದಾಯದ ಪ್ರಮುಖರು ಉಡುಪಿ ಪೇಜಾವರ ಮಠಕ್ಕೆ ಭೇಟಿ ನೀಡಿ ಇತ್ತಿಚೀಗೆ ಕೃಷ್ಣೈಕ್ಯರಾದ ಪೇಜಾವರ ಶ್ರೀಗಳಿಗಳನ್ನು ನೆನೆದರು.

ಉಡುಪಿಯಲ್ಲೀಗ ಉತ್ಸವಗಳ ಸಂಭ್ರಮ.ಮಂಗಳವಾರದ ಮಕರ ಸಂಕ್ರಾಂತಿ ಉತ್ಸವದ ವೇಳೆ ಒಂದು ವಿಶಿಷ್ಟ ಘಟನೆ ನಡೆಯಿತು. ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಒಂದಷ್ಟು ಮುಸ್ಲೀಂ ಬಂಧುಗಳು ಕಾಣಿಸಿಕೊಂಡರು. ಪೇಜಾವರ ಮಠ ಮುಂಭಾಗದಲ್ಲಿ ಗುಂಪು ಸೇರಿದರು. ಜನರ ಗುಸು ಗುಸು ಆರಂಭವಾಯ್ತು. ಪೇಜಾವರ ಮಠದ ಅಧಿಕಾರಿಗಳು ಬಂದು ವಿಚಾರಿಸಿದರು. ಇವರೆಲ್ಲಾ ಭಟ್ಕಳದಿಂದ ಬಂದ ಮುಸ್ಲಿಂ ಸಮುದಾಯದ ಪ್ರಮುಖರಾಗಿದ್ದರು. ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳ ಬಗ್ಗೆ ಅಪಾರ ಪ್ರೇಮ ಹೊಂದಿದ್ದರು. ಸ್ವಾಮಿಗಳ ಅಗಲಿಕೆಯಿಂದ ದುಖಿತರಾಗಿದ್ದ ಇವರು ಭಟ್ಕಳದಿಂದ ಪೇಜಾವರ ಮಠದಲ್ಲಿ ಶೃದ್ದಾಂಜಲಿ ಸಲ್ಲಿಸಲೆಂದೇ ಬಂದಿದ್ದರು.ವಿಷಯ ತಿಳಿದ ಮಠದ ಅಧಿಕಾರಿಗಳು ಒಳಗೆ ಆಹ್ವಾನಿಸಿ, ವಿಚಾರ ವಿನಿಮಯ ಮಾಡಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!