ಪೇಜಾವರ ಮಠದ ಮುಂದೆ ಮುಸ್ಲಿಮರ ಗುಂಪು: ಶ್ರೀಗಳ ಸ್ಮರಣೆಯ ಕಂಪು!

ಪೇಜಾವರ ಮಠದ ಮುಂದೆ ಮುಸ್ಲಿಮರ ಗುಂಪು: ಶ್ರೀಗಳ ಸ್ಮರಣೆಯ ಕಂಪು!

Suvarna News   | Asianet News
Published : Jan 15, 2020, 08:15 PM IST

ಭಟ್ಕಳದಿಂದ ಬಂದ ಮುಸ್ಲಿಂ ಸಮುದಾಯದ ಪ್ರಮುಖರು ಉಡುಪಿ ಪೇಜಾವರ ಮಠಕ್ಕೆ ಭೇಟಿ ನೀಡಿ ಇತ್ತಿಚೀಗೆ ಕೃಷ್ಣೈಕ್ಯರಾದ ಪೇಜಾವರ ಶ್ರೀಗಳಿಗಳನ್ನು ನೆನೆದರು.

ಉಡುಪಿಯಲ್ಲೀಗ ಉತ್ಸವಗಳ ಸಂಭ್ರಮ.ಮಂಗಳವಾರದ ಮಕರ ಸಂಕ್ರಾಂತಿ ಉತ್ಸವದ ವೇಳೆ ಒಂದು ವಿಶಿಷ್ಟ ಘಟನೆ ನಡೆಯಿತು. ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಒಂದಷ್ಟು ಮುಸ್ಲೀಂ ಬಂಧುಗಳು ಕಾಣಿಸಿಕೊಂಡರು. ಪೇಜಾವರ ಮಠ ಮುಂಭಾಗದಲ್ಲಿ ಗುಂಪು ಸೇರಿದರು. ಜನರ ಗುಸು ಗುಸು ಆರಂಭವಾಯ್ತು. ಪೇಜಾವರ ಮಠದ ಅಧಿಕಾರಿಗಳು ಬಂದು ವಿಚಾರಿಸಿದರು. ಇವರೆಲ್ಲಾ ಭಟ್ಕಳದಿಂದ ಬಂದ ಮುಸ್ಲಿಂ ಸಮುದಾಯದ ಪ್ರಮುಖರಾಗಿದ್ದರು. ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳ ಬಗ್ಗೆ ಅಪಾರ ಪ್ರೇಮ ಹೊಂದಿದ್ದರು. ಸ್ವಾಮಿಗಳ ಅಗಲಿಕೆಯಿಂದ ದುಖಿತರಾಗಿದ್ದ ಇವರು ಭಟ್ಕಳದಿಂದ ಪೇಜಾವರ ಮಠದಲ್ಲಿ ಶೃದ್ದಾಂಜಲಿ ಸಲ್ಲಿಸಲೆಂದೇ ಬಂದಿದ್ದರು.ವಿಷಯ ತಿಳಿದ ಮಠದ ಅಧಿಕಾರಿಗಳು ಒಳಗೆ ಆಹ್ವಾನಿಸಿ, ವಿಚಾರ ವಿನಿಮಯ ಮಾಡಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ ...

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!