ಮುಸ್ಲಿಂ ಸಮುದಾಯ ಅನುಭವ ಮಂಟಪವನ್ನು ವಾಪಸ್ ಕೊಡಬೇಕು: ಆಂದೋಲ ಶ್ರೀ

ಮುಸ್ಲಿಂ ಸಮುದಾಯ ಅನುಭವ ಮಂಟಪವನ್ನು ವಾಪಸ್ ಕೊಡಬೇಕು: ಆಂದೋಲ ಶ್ರೀ

Published : Jun 12, 2022, 10:59 AM IST

*  ಪೀರಪಾಷಾ ಬಂಗ್ಲಾ ಮೂಲ ಅನುಭವ ಮಂಟಪ ಅನ್ನೋದ್ಕಕ್ಕೆ ಸಾಕ್ಷಿಯಿದೆ
*  ಬಹುಮನಿ ಸುಲ್ತಾನರ ದಾಳಿಗೊಳಗಾಗಿ ಪೀರಪಾಷಾ ಬಂಗ್ಲಾ ಆಗಿದೆ
*  ಸಿಎಂ ಭರವಸೆ ನಮ್ಮಲ್ಲಿ ಹೊಸ ಹುರುಪು, ಉತ್ಸಾಹ ತಂದಿದೆ 
 

ಬಸವಕಲ್ಯಾಣ(ಜೂ.12):  ಪೀರಪಾಷಾ ಬಂಗ್ಲಾ ಮೂಲ ಅನುಭವ ಮಂಟಪ ಅನ್ನೋದ್ಕಕ್ಕೆ ಸಾಕ್ಷಿಯಿದೆ. ಅನೇಕ ಹಿಂದೂ ದೇವತೆಗೆಳ ವಿಗ್ರಹ ಈಗಲೂ ಕಂಡು ಬರುತ್ತದೆ. ಬಹುಮನಿ ಸುಲ್ತಾನರ ದಾಳಿಗೊಳಗಾಗಿ ಪೀರಪಾಷಾ ಬಂಗ್ಲಾ ಆಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ಮಾಡಿಕೊಂಡಿದ್ದೇವೆ. ಪುರಾತತ್ವ ಇಲಾಖೆಗೆ ಒಪ್ಪಿಸಿ ಸೂಕ್ತ ನಿರ್ನಯವನ್ನ ಕೈಗೊಳ್ಳುತ್ತೇವೆ ಅಂತ ಸಿಎಂ ಭರವಸೆ ನೀಡಿದ್ದಾರೆ. ಸಿಎಂ ಭರವಸೆ ನಮ್ಮಲ್ಲಿ ಹೊಸ ಹುರುಪು, ಉತ್ಸಾಹ ತಂದಿದೆ ಅಂತ ಆಂದೋಲ ಶ್ರೀ ತಿಳಿಸಿದ್ದಾರೆ. 

Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more