ಮುಸ್ಲಿಂ ಸಮುದಾಯ ಅನುಭವ ಮಂಟಪವನ್ನು ವಾಪಸ್ ಕೊಡಬೇಕು: ಆಂದೋಲ ಶ್ರೀ

ಮುಸ್ಲಿಂ ಸಮುದಾಯ ಅನುಭವ ಮಂಟಪವನ್ನು ವಾಪಸ್ ಕೊಡಬೇಕು: ಆಂದೋಲ ಶ್ರೀ

Published : Jun 12, 2022, 10:59 AM IST

*  ಪೀರಪಾಷಾ ಬಂಗ್ಲಾ ಮೂಲ ಅನುಭವ ಮಂಟಪ ಅನ್ನೋದ್ಕಕ್ಕೆ ಸಾಕ್ಷಿಯಿದೆ
*  ಬಹುಮನಿ ಸುಲ್ತಾನರ ದಾಳಿಗೊಳಗಾಗಿ ಪೀರಪಾಷಾ ಬಂಗ್ಲಾ ಆಗಿದೆ
*  ಸಿಎಂ ಭರವಸೆ ನಮ್ಮಲ್ಲಿ ಹೊಸ ಹುರುಪು, ಉತ್ಸಾಹ ತಂದಿದೆ 
 

ಬಸವಕಲ್ಯಾಣ(ಜೂ.12):  ಪೀರಪಾಷಾ ಬಂಗ್ಲಾ ಮೂಲ ಅನುಭವ ಮಂಟಪ ಅನ್ನೋದ್ಕಕ್ಕೆ ಸಾಕ್ಷಿಯಿದೆ. ಅನೇಕ ಹಿಂದೂ ದೇವತೆಗೆಳ ವಿಗ್ರಹ ಈಗಲೂ ಕಂಡು ಬರುತ್ತದೆ. ಬಹುಮನಿ ಸುಲ್ತಾನರ ದಾಳಿಗೊಳಗಾಗಿ ಪೀರಪಾಷಾ ಬಂಗ್ಲಾ ಆಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ಮಾಡಿಕೊಂಡಿದ್ದೇವೆ. ಪುರಾತತ್ವ ಇಲಾಖೆಗೆ ಒಪ್ಪಿಸಿ ಸೂಕ್ತ ನಿರ್ನಯವನ್ನ ಕೈಗೊಳ್ಳುತ್ತೇವೆ ಅಂತ ಸಿಎಂ ಭರವಸೆ ನೀಡಿದ್ದಾರೆ. ಸಿಎಂ ಭರವಸೆ ನಮ್ಮಲ್ಲಿ ಹೊಸ ಹುರುಪು, ಉತ್ಸಾಹ ತಂದಿದೆ ಅಂತ ಆಂದೋಲ ಶ್ರೀ ತಿಳಿಸಿದ್ದಾರೆ. 

Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more