ಮುಸ್ಲಿಂ ಸಮುದಾಯ ಅನುಭವ ಮಂಟಪವನ್ನು ವಾಪಸ್ ಕೊಡಬೇಕು: ಆಂದೋಲ ಶ್ರೀ

ಮುಸ್ಲಿಂ ಸಮುದಾಯ ಅನುಭವ ಮಂಟಪವನ್ನು ವಾಪಸ್ ಕೊಡಬೇಕು: ಆಂದೋಲ ಶ್ರೀ

Published : Jun 12, 2022, 10:59 AM IST

*  ಪೀರಪಾಷಾ ಬಂಗ್ಲಾ ಮೂಲ ಅನುಭವ ಮಂಟಪ ಅನ್ನೋದ್ಕಕ್ಕೆ ಸಾಕ್ಷಿಯಿದೆ
*  ಬಹುಮನಿ ಸುಲ್ತಾನರ ದಾಳಿಗೊಳಗಾಗಿ ಪೀರಪಾಷಾ ಬಂಗ್ಲಾ ಆಗಿದೆ
*  ಸಿಎಂ ಭರವಸೆ ನಮ್ಮಲ್ಲಿ ಹೊಸ ಹುರುಪು, ಉತ್ಸಾಹ ತಂದಿದೆ 
 

ಬಸವಕಲ್ಯಾಣ(ಜೂ.12):  ಪೀರಪಾಷಾ ಬಂಗ್ಲಾ ಮೂಲ ಅನುಭವ ಮಂಟಪ ಅನ್ನೋದ್ಕಕ್ಕೆ ಸಾಕ್ಷಿಯಿದೆ. ಅನೇಕ ಹಿಂದೂ ದೇವತೆಗೆಳ ವಿಗ್ರಹ ಈಗಲೂ ಕಂಡು ಬರುತ್ತದೆ. ಬಹುಮನಿ ಸುಲ್ತಾನರ ದಾಳಿಗೊಳಗಾಗಿ ಪೀರಪಾಷಾ ಬಂಗ್ಲಾ ಆಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ಮಾಡಿಕೊಂಡಿದ್ದೇವೆ. ಪುರಾತತ್ವ ಇಲಾಖೆಗೆ ಒಪ್ಪಿಸಿ ಸೂಕ್ತ ನಿರ್ನಯವನ್ನ ಕೈಗೊಳ್ಳುತ್ತೇವೆ ಅಂತ ಸಿಎಂ ಭರವಸೆ ನೀಡಿದ್ದಾರೆ. ಸಿಎಂ ಭರವಸೆ ನಮ್ಮಲ್ಲಿ ಹೊಸ ಹುರುಪು, ಉತ್ಸಾಹ ತಂದಿದೆ ಅಂತ ಆಂದೋಲ ಶ್ರೀ ತಿಳಿಸಿದ್ದಾರೆ. 

Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more