ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧಾನದ ಹೊಗೆ

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧಾನದ ಹೊಗೆ

Published : Feb 18, 2023, 10:44 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ ವಿಚಾರವಾಗಿ ಶ್ರೀರಾಮ ಸೇನೆಯಲ್ಲಿ ಬಿರುಕು ಮೂಡಿದ್ದು, ಎರಡು ಬಣಗಳು ಹುಟ್ಟಿಕೊಂಡಿವೆ. 

ಪ್ರಮೋದ್ ಮುತಾಲಿಕ್‌ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದು, ಈ ವಿಚಾರವಾಗಿ ಶ್ರೀರಾಮ ಸೇನೆಯಲ್ಲೇ ಬಿರುಕು ಮೂಡಿದೆ. ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಂಗಳೂರು ವಿಭಾಗದ ಅಧ್ಯಕ್ಷ ಮೋಹನ್‌ ಭಟ್‌ ಒತ್ತಾಯಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿ ಸೋತು ಅವಮಾನಿತರಾಗಬೇಡಿ. ಸ್ಪರ್ಧೆಗೆ ಶ್ರೀರಾಮ ಸೇನೆ ಬೆಂಬಲವಿಲ್ಲ ಎಂದು ಒತ್ತಾಯಿಸಿದ್ದಾರೆ. ಇನ್ನು ಈ ವಿಚಾರವಾಗಿ ಉಡುಪಿ ಜಿಲ್ಲಾಧ್ಯಕ್ಷ ಜಯರಾಮ್‌ ಅಂಬೇಕಲ್‌ ಮಾತನಾಡಿ, ಅನಗತ್ಯ ಗೊಂದಲ ಸೃಷ್ಠಿಸಲಾಗಿದೆ. ಉಡುಪಿ ಜಿಲ್ಲೆ ಕಾರ್ಯಕರ್ತರು ಎಂದೆಂದಿಗೂ ಮುತಾಲಿಕ್‌ ಜತೆಗಿದ್ದೇವೆ ಎಂದು ಮೋಹನ್‌ ಭಟ್‌'ಗೆ ಟಾಂಗ್ ನೀಡಿದ್ದಾರೆ.
 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more