ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧಾನದ ಹೊಗೆ

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧಾನದ ಹೊಗೆ

Published : Feb 18, 2023, 10:44 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ ವಿಚಾರವಾಗಿ ಶ್ರೀರಾಮ ಸೇನೆಯಲ್ಲಿ ಬಿರುಕು ಮೂಡಿದ್ದು, ಎರಡು ಬಣಗಳು ಹುಟ್ಟಿಕೊಂಡಿವೆ. 

ಪ್ರಮೋದ್ ಮುತಾಲಿಕ್‌ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದು, ಈ ವಿಚಾರವಾಗಿ ಶ್ರೀರಾಮ ಸೇನೆಯಲ್ಲೇ ಬಿರುಕು ಮೂಡಿದೆ. ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಂಗಳೂರು ವಿಭಾಗದ ಅಧ್ಯಕ್ಷ ಮೋಹನ್‌ ಭಟ್‌ ಒತ್ತಾಯಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿ ಸೋತು ಅವಮಾನಿತರಾಗಬೇಡಿ. ಸ್ಪರ್ಧೆಗೆ ಶ್ರೀರಾಮ ಸೇನೆ ಬೆಂಬಲವಿಲ್ಲ ಎಂದು ಒತ್ತಾಯಿಸಿದ್ದಾರೆ. ಇನ್ನು ಈ ವಿಚಾರವಾಗಿ ಉಡುಪಿ ಜಿಲ್ಲಾಧ್ಯಕ್ಷ ಜಯರಾಮ್‌ ಅಂಬೇಕಲ್‌ ಮಾತನಾಡಿ, ಅನಗತ್ಯ ಗೊಂದಲ ಸೃಷ್ಠಿಸಲಾಗಿದೆ. ಉಡುಪಿ ಜಿಲ್ಲೆ ಕಾರ್ಯಕರ್ತರು ಎಂದೆಂದಿಗೂ ಮುತಾಲಿಕ್‌ ಜತೆಗಿದ್ದೇವೆ ಎಂದು ಮೋಹನ್‌ ಭಟ್‌'ಗೆ ಟಾಂಗ್ ನೀಡಿದ್ದಾರೆ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more