ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧಾನದ ಹೊಗೆ

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧಾನದ ಹೊಗೆ

Published : Feb 18, 2023, 10:44 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ ವಿಚಾರವಾಗಿ ಶ್ರೀರಾಮ ಸೇನೆಯಲ್ಲಿ ಬಿರುಕು ಮೂಡಿದ್ದು, ಎರಡು ಬಣಗಳು ಹುಟ್ಟಿಕೊಂಡಿವೆ. 

ಪ್ರಮೋದ್ ಮುತಾಲಿಕ್‌ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದು, ಈ ವಿಚಾರವಾಗಿ ಶ್ರೀರಾಮ ಸೇನೆಯಲ್ಲೇ ಬಿರುಕು ಮೂಡಿದೆ. ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಂಗಳೂರು ವಿಭಾಗದ ಅಧ್ಯಕ್ಷ ಮೋಹನ್‌ ಭಟ್‌ ಒತ್ತಾಯಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿ ಸೋತು ಅವಮಾನಿತರಾಗಬೇಡಿ. ಸ್ಪರ್ಧೆಗೆ ಶ್ರೀರಾಮ ಸೇನೆ ಬೆಂಬಲವಿಲ್ಲ ಎಂದು ಒತ್ತಾಯಿಸಿದ್ದಾರೆ. ಇನ್ನು ಈ ವಿಚಾರವಾಗಿ ಉಡುಪಿ ಜಿಲ್ಲಾಧ್ಯಕ್ಷ ಜಯರಾಮ್‌ ಅಂಬೇಕಲ್‌ ಮಾತನಾಡಿ, ಅನಗತ್ಯ ಗೊಂದಲ ಸೃಷ್ಠಿಸಲಾಗಿದೆ. ಉಡುಪಿ ಜಿಲ್ಲೆ ಕಾರ್ಯಕರ್ತರು ಎಂದೆಂದಿಗೂ ಮುತಾಲಿಕ್‌ ಜತೆಗಿದ್ದೇವೆ ಎಂದು ಮೋಹನ್‌ ಭಟ್‌'ಗೆ ಟಾಂಗ್ ನೀಡಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more