ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧಾನದ ಹೊಗೆ

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧಾನದ ಹೊಗೆ

Published : Feb 18, 2023, 10:44 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ ವಿಚಾರವಾಗಿ ಶ್ರೀರಾಮ ಸೇನೆಯಲ್ಲಿ ಬಿರುಕು ಮೂಡಿದ್ದು, ಎರಡು ಬಣಗಳು ಹುಟ್ಟಿಕೊಂಡಿವೆ. 

ಪ್ರಮೋದ್ ಮುತಾಲಿಕ್‌ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದು, ಈ ವಿಚಾರವಾಗಿ ಶ್ರೀರಾಮ ಸೇನೆಯಲ್ಲೇ ಬಿರುಕು ಮೂಡಿದೆ. ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಂಗಳೂರು ವಿಭಾಗದ ಅಧ್ಯಕ್ಷ ಮೋಹನ್‌ ಭಟ್‌ ಒತ್ತಾಯಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿ ಸೋತು ಅವಮಾನಿತರಾಗಬೇಡಿ. ಸ್ಪರ್ಧೆಗೆ ಶ್ರೀರಾಮ ಸೇನೆ ಬೆಂಬಲವಿಲ್ಲ ಎಂದು ಒತ್ತಾಯಿಸಿದ್ದಾರೆ. ಇನ್ನು ಈ ವಿಚಾರವಾಗಿ ಉಡುಪಿ ಜಿಲ್ಲಾಧ್ಯಕ್ಷ ಜಯರಾಮ್‌ ಅಂಬೇಕಲ್‌ ಮಾತನಾಡಿ, ಅನಗತ್ಯ ಗೊಂದಲ ಸೃಷ್ಠಿಸಲಾಗಿದೆ. ಉಡುಪಿ ಜಿಲ್ಲೆ ಕಾರ್ಯಕರ್ತರು ಎಂದೆಂದಿಗೂ ಮುತಾಲಿಕ್‌ ಜತೆಗಿದ್ದೇವೆ ಎಂದು ಮೋಹನ್‌ ಭಟ್‌'ಗೆ ಟಾಂಗ್ ನೀಡಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more