ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

Published : Apr 12, 2022, 01:09 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ.
 

ಬೆಂಗಳೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ. ಕಠಿಣ ಕಾನೂನು ಜಾರಿಗೆ ಇಲಾಖೆ ಮುಂದಾಗಿದ್ದು, ಕಾನೂನಿನಲ್ಲಿರುವ ಅಂಶ ಇಟ್ಟುಕೊಂಡೆ ಈ ಬಾರಿ ಹರಾಜು ನಡೆಯಲಿದೆ.  ಹೀಗಾಗಿ ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ, ವ್ಯಾಪಾರ ಮಳಿಗೆಗಳ ಹರಾಜಿನಲ್ಲೂ ಮುಸ್ಲಿಮರಿಗೆ ಅವಕಾಶ ನೀಡಲಾಗುತ್ತಿಲ್ಲ.  ಈ ಬೆನ್ನಲ್ಲೆ ಬೆಂಗಳೂರಿನ 48 ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದ್ದು 45 ಅಂಗಡಿಗಳು ಹರಾಜಿಗಾಗಿ ರೆಡಿಯಾಗಿವೆ

ಇದನ್ನೂ ಓದಿ: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಮಳಿಗೆಗಳ ಹರಾಜಿನಲ್ಲಿ ಈ ಮೊದಲು ಮುಸ್ಲಿಮರು ಭಾಗವಹಿಸುತ್ತಿದ್ದರು. ಸಬ್‌ ಲೀಸ್‌ ಮೂಲಕ ಮುಸ್ಲೀಮರು ವ್ಯಾಪಾರ ನಡೆಸುತ್ತಿದ್ದರು. ಆದರೆ ಈಗ ಮುಂಬರುವ ಹರಾಜಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ. ಹರಾಜ ಪಡೆಯುವವರೇ ವ್ಯಾಪಾರ ಮಾಡಬೇಕು ಹಾಗೂ ಹಿಂದೂಗಳು  ಮುಸ್ಲಿಮರಿಗೆ ಸಬ್‌ ಲೀಸನ್ನು ನೀಡುವಂತಿಲ್ಲ. ಒಂದು ವೇಳೆ ಸಬ್‌ಲೀಸ್‌ ನೀಡಿದರೆ ದೇಗುಲದ EO ಸಸ್ಪೆಂಡ್‌  ಮಾಡಲಾಗುವುದು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more