ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

Published : Apr 12, 2022, 01:09 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ.
 

ಬೆಂಗಳೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ. ಕಠಿಣ ಕಾನೂನು ಜಾರಿಗೆ ಇಲಾಖೆ ಮುಂದಾಗಿದ್ದು, ಕಾನೂನಿನಲ್ಲಿರುವ ಅಂಶ ಇಟ್ಟುಕೊಂಡೆ ಈ ಬಾರಿ ಹರಾಜು ನಡೆಯಲಿದೆ.  ಹೀಗಾಗಿ ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ, ವ್ಯಾಪಾರ ಮಳಿಗೆಗಳ ಹರಾಜಿನಲ್ಲೂ ಮುಸ್ಲಿಮರಿಗೆ ಅವಕಾಶ ನೀಡಲಾಗುತ್ತಿಲ್ಲ.  ಈ ಬೆನ್ನಲ್ಲೆ ಬೆಂಗಳೂರಿನ 48 ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದ್ದು 45 ಅಂಗಡಿಗಳು ಹರಾಜಿಗಾಗಿ ರೆಡಿಯಾಗಿವೆ

ಇದನ್ನೂ ಓದಿ: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಮಳಿಗೆಗಳ ಹರಾಜಿನಲ್ಲಿ ಈ ಮೊದಲು ಮುಸ್ಲಿಮರು ಭಾಗವಹಿಸುತ್ತಿದ್ದರು. ಸಬ್‌ ಲೀಸ್‌ ಮೂಲಕ ಮುಸ್ಲೀಮರು ವ್ಯಾಪಾರ ನಡೆಸುತ್ತಿದ್ದರು. ಆದರೆ ಈಗ ಮುಂಬರುವ ಹರಾಜಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ. ಹರಾಜ ಪಡೆಯುವವರೇ ವ್ಯಾಪಾರ ಮಾಡಬೇಕು ಹಾಗೂ ಹಿಂದೂಗಳು  ಮುಸ್ಲಿಮರಿಗೆ ಸಬ್‌ ಲೀಸನ್ನು ನೀಡುವಂತಿಲ್ಲ. ಒಂದು ವೇಳೆ ಸಬ್‌ಲೀಸ್‌ ನೀಡಿದರೆ ದೇಗುಲದ EO ಸಸ್ಪೆಂಡ್‌  ಮಾಡಲಾಗುವುದು. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more