ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

Published : Apr 12, 2022, 01:09 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ.
 

ಬೆಂಗಳೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ. ಕಠಿಣ ಕಾನೂನು ಜಾರಿಗೆ ಇಲಾಖೆ ಮುಂದಾಗಿದ್ದು, ಕಾನೂನಿನಲ್ಲಿರುವ ಅಂಶ ಇಟ್ಟುಕೊಂಡೆ ಈ ಬಾರಿ ಹರಾಜು ನಡೆಯಲಿದೆ.  ಹೀಗಾಗಿ ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ, ವ್ಯಾಪಾರ ಮಳಿಗೆಗಳ ಹರಾಜಿನಲ್ಲೂ ಮುಸ್ಲಿಮರಿಗೆ ಅವಕಾಶ ನೀಡಲಾಗುತ್ತಿಲ್ಲ.  ಈ ಬೆನ್ನಲ್ಲೆ ಬೆಂಗಳೂರಿನ 48 ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದ್ದು 45 ಅಂಗಡಿಗಳು ಹರಾಜಿಗಾಗಿ ರೆಡಿಯಾಗಿವೆ

ಇದನ್ನೂ ಓದಿ: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಮಳಿಗೆಗಳ ಹರಾಜಿನಲ್ಲಿ ಈ ಮೊದಲು ಮುಸ್ಲಿಮರು ಭಾಗವಹಿಸುತ್ತಿದ್ದರು. ಸಬ್‌ ಲೀಸ್‌ ಮೂಲಕ ಮುಸ್ಲೀಮರು ವ್ಯಾಪಾರ ನಡೆಸುತ್ತಿದ್ದರು. ಆದರೆ ಈಗ ಮುಂಬರುವ ಹರಾಜಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ. ಹರಾಜ ಪಡೆಯುವವರೇ ವ್ಯಾಪಾರ ಮಾಡಬೇಕು ಹಾಗೂ ಹಿಂದೂಗಳು  ಮುಸ್ಲಿಮರಿಗೆ ಸಬ್‌ ಲೀಸನ್ನು ನೀಡುವಂತಿಲ್ಲ. ಒಂದು ವೇಳೆ ಸಬ್‌ಲೀಸ್‌ ನೀಡಿದರೆ ದೇಗುಲದ EO ಸಸ್ಪೆಂಡ್‌  ಮಾಡಲಾಗುವುದು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more