ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

Published : Apr 12, 2022, 01:09 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ.
 

ಬೆಂಗಳೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ. ಕಠಿಣ ಕಾನೂನು ಜಾರಿಗೆ ಇಲಾಖೆ ಮುಂದಾಗಿದ್ದು, ಕಾನೂನಿನಲ್ಲಿರುವ ಅಂಶ ಇಟ್ಟುಕೊಂಡೆ ಈ ಬಾರಿ ಹರಾಜು ನಡೆಯಲಿದೆ.  ಹೀಗಾಗಿ ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ, ವ್ಯಾಪಾರ ಮಳಿಗೆಗಳ ಹರಾಜಿನಲ್ಲೂ ಮುಸ್ಲಿಮರಿಗೆ ಅವಕಾಶ ನೀಡಲಾಗುತ್ತಿಲ್ಲ.  ಈ ಬೆನ್ನಲ್ಲೆ ಬೆಂಗಳೂರಿನ 48 ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದ್ದು 45 ಅಂಗಡಿಗಳು ಹರಾಜಿಗಾಗಿ ರೆಡಿಯಾಗಿವೆ

ಇದನ್ನೂ ಓದಿ: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಮಳಿಗೆಗಳ ಹರಾಜಿನಲ್ಲಿ ಈ ಮೊದಲು ಮುಸ್ಲಿಮರು ಭಾಗವಹಿಸುತ್ತಿದ್ದರು. ಸಬ್‌ ಲೀಸ್‌ ಮೂಲಕ ಮುಸ್ಲೀಮರು ವ್ಯಾಪಾರ ನಡೆಸುತ್ತಿದ್ದರು. ಆದರೆ ಈಗ ಮುಂಬರುವ ಹರಾಜಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ. ಹರಾಜ ಪಡೆಯುವವರೇ ವ್ಯಾಪಾರ ಮಾಡಬೇಕು ಹಾಗೂ ಹಿಂದೂಗಳು  ಮುಸ್ಲಿಮರಿಗೆ ಸಬ್‌ ಲೀಸನ್ನು ನೀಡುವಂತಿಲ್ಲ. ಒಂದು ವೇಳೆ ಸಬ್‌ಲೀಸ್‌ ನೀಡಿದರೆ ದೇಗುಲದ EO ಸಸ್ಪೆಂಡ್‌  ಮಾಡಲಾಗುವುದು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more