ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

Published : Apr 12, 2022, 01:09 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ.
 

ಬೆಂಗಳೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ. ಕಠಿಣ ಕಾನೂನು ಜಾರಿಗೆ ಇಲಾಖೆ ಮುಂದಾಗಿದ್ದು, ಕಾನೂನಿನಲ್ಲಿರುವ ಅಂಶ ಇಟ್ಟುಕೊಂಡೆ ಈ ಬಾರಿ ಹರಾಜು ನಡೆಯಲಿದೆ.  ಹೀಗಾಗಿ ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ, ವ್ಯಾಪಾರ ಮಳಿಗೆಗಳ ಹರಾಜಿನಲ್ಲೂ ಮುಸ್ಲಿಮರಿಗೆ ಅವಕಾಶ ನೀಡಲಾಗುತ್ತಿಲ್ಲ.  ಈ ಬೆನ್ನಲ್ಲೆ ಬೆಂಗಳೂರಿನ 48 ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದ್ದು 45 ಅಂಗಡಿಗಳು ಹರಾಜಿಗಾಗಿ ರೆಡಿಯಾಗಿವೆ

ಇದನ್ನೂ ಓದಿ: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಮಳಿಗೆಗಳ ಹರಾಜಿನಲ್ಲಿ ಈ ಮೊದಲು ಮುಸ್ಲಿಮರು ಭಾಗವಹಿಸುತ್ತಿದ್ದರು. ಸಬ್‌ ಲೀಸ್‌ ಮೂಲಕ ಮುಸ್ಲೀಮರು ವ್ಯಾಪಾರ ನಡೆಸುತ್ತಿದ್ದರು. ಆದರೆ ಈಗ ಮುಂಬರುವ ಹರಾಜಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ. ಹರಾಜ ಪಡೆಯುವವರೇ ವ್ಯಾಪಾರ ಮಾಡಬೇಕು ಹಾಗೂ ಹಿಂದೂಗಳು  ಮುಸ್ಲಿಮರಿಗೆ ಸಬ್‌ ಲೀಸನ್ನು ನೀಡುವಂತಿಲ್ಲ. ಒಂದು ವೇಳೆ ಸಬ್‌ಲೀಸ್‌ ನೀಡಿದರೆ ದೇಗುಲದ EO ಸಸ್ಪೆಂಡ್‌  ಮಾಡಲಾಗುವುದು. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more