ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

Published : Apr 12, 2022, 01:09 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ.
 

ಬೆಂಗಳೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ. ಕಠಿಣ ಕಾನೂನು ಜಾರಿಗೆ ಇಲಾಖೆ ಮುಂದಾಗಿದ್ದು, ಕಾನೂನಿನಲ್ಲಿರುವ ಅಂಶ ಇಟ್ಟುಕೊಂಡೆ ಈ ಬಾರಿ ಹರಾಜು ನಡೆಯಲಿದೆ.  ಹೀಗಾಗಿ ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ, ವ್ಯಾಪಾರ ಮಳಿಗೆಗಳ ಹರಾಜಿನಲ್ಲೂ ಮುಸ್ಲಿಮರಿಗೆ ಅವಕಾಶ ನೀಡಲಾಗುತ್ತಿಲ್ಲ.  ಈ ಬೆನ್ನಲ್ಲೆ ಬೆಂಗಳೂರಿನ 48 ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದ್ದು 45 ಅಂಗಡಿಗಳು ಹರಾಜಿಗಾಗಿ ರೆಡಿಯಾಗಿವೆ

ಇದನ್ನೂ ಓದಿ: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಮಳಿಗೆಗಳ ಹರಾಜಿನಲ್ಲಿ ಈ ಮೊದಲು ಮುಸ್ಲಿಮರು ಭಾಗವಹಿಸುತ್ತಿದ್ದರು. ಸಬ್‌ ಲೀಸ್‌ ಮೂಲಕ ಮುಸ್ಲೀಮರು ವ್ಯಾಪಾರ ನಡೆಸುತ್ತಿದ್ದರು. ಆದರೆ ಈಗ ಮುಂಬರುವ ಹರಾಜಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ. ಹರಾಜ ಪಡೆಯುವವರೇ ವ್ಯಾಪಾರ ಮಾಡಬೇಕು ಹಾಗೂ ಹಿಂದೂಗಳು  ಮುಸ್ಲಿಮರಿಗೆ ಸಬ್‌ ಲೀಸನ್ನು ನೀಡುವಂತಿಲ್ಲ. ಒಂದು ವೇಳೆ ಸಬ್‌ಲೀಸ್‌ ನೀಡಿದರೆ ದೇಗುಲದ EO ಸಸ್ಪೆಂಡ್‌  ಮಾಡಲಾಗುವುದು. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more