ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

ಹಿಂದೂ- ಮುಸ್ಲಿಂ ವ್ಯಾಪಾರ ವಿವಾದಕ್ಕೆ ಬ್ರೇಕ್‌ ಹಾಕಲು ಮುಜರಾಯಿ ಇಲಾಖೆ ಪ್ಲಾನ್

Published : Apr 12, 2022, 01:09 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ.
 

ಬೆಂಗಳೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂದೂ ಮುಸ್ಲಿಂ ಧರ್ಮ ದಂಗಲ್‌ಗೆ ಬ್ರೇಕ್‌ ಹಾಕಲು ಮುಜುರಾಯಿ ಇಲಾಖೆ ಸಿದ್ಧವಾಗಿದೆ. ಕಠಿಣ ಕಾನೂನು ಜಾರಿಗೆ ಇಲಾಖೆ ಮುಂದಾಗಿದ್ದು, ಕಾನೂನಿನಲ್ಲಿರುವ ಅಂಶ ಇಟ್ಟುಕೊಂಡೆ ಈ ಬಾರಿ ಹರಾಜು ನಡೆಯಲಿದೆ.  ಹೀಗಾಗಿ ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ, ವ್ಯಾಪಾರ ಮಳಿಗೆಗಳ ಹರಾಜಿನಲ್ಲೂ ಮುಸ್ಲಿಮರಿಗೆ ಅವಕಾಶ ನೀಡಲಾಗುತ್ತಿಲ್ಲ.  ಈ ಬೆನ್ನಲ್ಲೆ ಬೆಂಗಳೂರಿನ 48 ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದ್ದು 45 ಅಂಗಡಿಗಳು ಹರಾಜಿಗಾಗಿ ರೆಡಿಯಾಗಿವೆ

ಇದನ್ನೂ ಓದಿ: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಮಳಿಗೆಗಳ ಹರಾಜಿನಲ್ಲಿ ಈ ಮೊದಲು ಮುಸ್ಲಿಮರು ಭಾಗವಹಿಸುತ್ತಿದ್ದರು. ಸಬ್‌ ಲೀಸ್‌ ಮೂಲಕ ಮುಸ್ಲೀಮರು ವ್ಯಾಪಾರ ನಡೆಸುತ್ತಿದ್ದರು. ಆದರೆ ಈಗ ಮುಂಬರುವ ಹರಾಜಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ. ಹರಾಜ ಪಡೆಯುವವರೇ ವ್ಯಾಪಾರ ಮಾಡಬೇಕು ಹಾಗೂ ಹಿಂದೂಗಳು  ಮುಸ್ಲಿಮರಿಗೆ ಸಬ್‌ ಲೀಸನ್ನು ನೀಡುವಂತಿಲ್ಲ. ಒಂದು ವೇಳೆ ಸಬ್‌ಲೀಸ್‌ ನೀಡಿದರೆ ದೇಗುಲದ EO ಸಸ್ಪೆಂಡ್‌  ಮಾಡಲಾಗುವುದು. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
Read more