ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

Published : Jun 24, 2023, 11:05 AM IST

ರೈತರು ಬೆಳೆದ ಹಣ್ಣು ಮತ್ತು ತರಕಾರಿ ಇನ್ಮುಂದೆ ದೇವರ ಸನ್ನಿಧಾನ ತಲುಪಲಿದೆ. ಹೌದು, ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಹಾಪ್‌ ಕಾಮ್ಸ್‌ನಿಂದ ಹಣ್ಣು, ತರಕಾರಿ ಖರೀದಿಸುವಂತೆ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. 
 

ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಪ್ರಸಾದ ಮತ್ತು ನೈವೇದ್ಯಕ್ಕೆ ಇನ್ಮುಂದೆ ಹಾಪ್‌ ಕಾಮ್ಸ್‌ ಹಣ್ಣು ಮತ್ತು ತರಕಾರಿ ಬಳಸುವಂತೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ. ಈ ಸಂಬಂಧ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ಹಾಪ್‌ ಕಾಮ್ಸ್‌ ಸರ್ಕಾರಿ ಸಂಸ್ಥೆಯಾಗಿದ್ದು, ಇಲ್ಲಿಂದ ಜನ ಹಣ್ಣು, ಹೂ ಖರೀದಿಸುವುದರಿಂದ ರೈತರಿಗೆ ಲಾಭ ಆಗಲಿದೆ. ಈ ಬಗ್ಗೆ ದೇವಸ್ಥಾನಗಳಿಗೂ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ಅಧಿಕಾರಿಗಳೇ ಇಲ್ಲ: 2.58 ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ, ಭರ್ತಿ ಯಾವಾಗ ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more