ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

Published : Jun 24, 2023, 11:05 AM IST

ರೈತರು ಬೆಳೆದ ಹಣ್ಣು ಮತ್ತು ತರಕಾರಿ ಇನ್ಮುಂದೆ ದೇವರ ಸನ್ನಿಧಾನ ತಲುಪಲಿದೆ. ಹೌದು, ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಹಾಪ್‌ ಕಾಮ್ಸ್‌ನಿಂದ ಹಣ್ಣು, ತರಕಾರಿ ಖರೀದಿಸುವಂತೆ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. 
 

ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಪ್ರಸಾದ ಮತ್ತು ನೈವೇದ್ಯಕ್ಕೆ ಇನ್ಮುಂದೆ ಹಾಪ್‌ ಕಾಮ್ಸ್‌ ಹಣ್ಣು ಮತ್ತು ತರಕಾರಿ ಬಳಸುವಂತೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ. ಈ ಸಂಬಂಧ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ಹಾಪ್‌ ಕಾಮ್ಸ್‌ ಸರ್ಕಾರಿ ಸಂಸ್ಥೆಯಾಗಿದ್ದು, ಇಲ್ಲಿಂದ ಜನ ಹಣ್ಣು, ಹೂ ಖರೀದಿಸುವುದರಿಂದ ರೈತರಿಗೆ ಲಾಭ ಆಗಲಿದೆ. ಈ ಬಗ್ಗೆ ದೇವಸ್ಥಾನಗಳಿಗೂ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ಅಧಿಕಾರಿಗಳೇ ಇಲ್ಲ: 2.58 ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ, ಭರ್ತಿ ಯಾವಾಗ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more