ಚಾಮುಂಡಿ ಬೆಟ್ಟಕ್ಕೆ ಮೊದಲ ದಿನವೇ ಸಾವಿರಾರು ಭಕ್ತರು ಭೇಟಿ

ಚಾಮುಂಡಿ ಬೆಟ್ಟಕ್ಕೆ ಮೊದಲ ದಿನವೇ ಸಾವಿರಾರು ಭಕ್ತರು ಭೇಟಿ

Published : Jun 09, 2020, 11:02 AM ISTUpdated : Jun 09, 2020, 11:23 AM IST

ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ದೇವಾಲಯ 76 ದಿನಗಳ ನಂತರ ಓಪನ್ ಆಗಿದೆ. ಸರ್ಕಾರ ಹಲವು ನಿಬಂಧನೆಗಳನ್ನು ಹೇರಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಅರ್ಧದಷ್ಟು ಇಳಿಕೆಯಾಗಿದೆ.

ಮೈಸೂರು(ಜೂ.09): ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ದೇವಾಲಯ 76 ದಿನಗಳ ನಂತರ ಓಪನ್ ಆಗಿದೆ. ಸರ್ಕಾರ ಹಲವು ನಿಬಂಧನೆಗಳನ್ನು ಹೇರಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಅರ್ಧದಷ್ಟು ಇಳಿಕೆಯಾಗಿದೆ.

ಮೈಸೂರು ಅರಮನೆಯಲ್ಲಿ ಮೊದಲ ದಿನವೇ 249 ಪ್ರವಾಸಿಗರು

ಮೊದಲ ದಿನವೇ ಸಾವಿರಕ್ಕೂ ಹೆಚ್ಚೂ ಭಕ್ತರು ದೇವಾಲಯಕ್ಕೆ ಭೇಟಿ ಕೊಟ್ಟಿದ್ದು, ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ. ಹೂವು, ಕಾಯಿಗಳನ್ನು ದೇವಲಾಯಕ್ಕೆ ತರುವುದನ್ನು ನಿಷೇಧಿಸಲಾಗಿದ್ದು, ಭಕ್ತರು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಭೇಟಿ ನೀಡುತ್ತಿದ್ದಾರೆ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!