60 ದಿನಗಳ ನಂತ್ರ ಜುಬಿಲಿಯೆಂಟ್ ಕಾರ್ಖಾನೆ ಪುನರಾರಂಭ

60 ದಿನಗಳ ನಂತ್ರ ಜುಬಿಲಿಯೆಂಟ್ ಕಾರ್ಖಾನೆ ಪುನರಾರಂಭ

Published : May 25, 2020, 03:49 PM IST

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯುಬಿಲಿಯೆಂಟ್ ಕಾರ್ಖಾನೆ ಪುನಾರರಂಭವಾಗಿದೆ. ರಾಜ್ಯದ ಎರಡನೇ ಕೊರೋನಾ ಪಾಸಿಟಿವ್ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ 60 ದಿನಗಳ ನಂತರ ಕಾರ್ಯಾನೆ ಪುನರಾರಂಭವಾಗಿದೆ.

ಮೈಸೂರು(ಮೇ 25): ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯುಬಿಲಿಯೆಂಟ್ ಕಾರ್ಖಾನೆ ಪುನಾರರಂಭವಾಗಿದೆ. ರಾಜ್ಯದ ಎರಡನೇ ಕೊರೋನಾ ಪಾಸಿಟಿವ್ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ 60 ದಿನಗಳ ನಂತರ ಕಾರ್ಯಾನೆ ಪುನರಾರಂಭವಾಗಿದೆ.

ನಂಜನಗೂಡು ಜುಬಿಲಿಯಂಟ್‌ ಕೇಸ್‌ ತನಿಖೆ ಸಿಬಿಐಗೆ..?

ನಂಜನಗೂಡಿನ ನಂಜು ರಾಜ್ಯದಲ್ಲೇ ಭೀತಿ ಸೃಷ್ಟಿಸಿತ್ತು. ಶೇ 25ರಷ್ಟು ನೌಕರರಷ್ಟೇ ಕಾರ್ಖಾನೆಗೆ ಹಾಜರಾಗುತ್ತಿದ್ದಾರೆ. ಪಿಪಿಇ ಕಿಟ್ ಧರಿಸಿ ಕಾರ್ಮಿಕರ ಪರೀಕ್ಷೆ ನಡೆಸಲಾಗುತ್ತಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?