ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ  ರಣತಂತ್ರ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ ರಣತಂತ್ರ

Suvarna News   | Asianet News
Published : Aug 25, 2021, 09:46 AM ISTUpdated : Aug 25, 2021, 10:05 AM IST

ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಆ.25 ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ.

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಮೈಸೂರು (ಆ.25):  ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಇಂದು ಮಧ್ಯಾಹ್ನ 11ಕ್ಕೆ ಮತದಾನ ನಡೆಯಲಿದೆ. ಪ್ರತಿಷ್ಠಿತ ಮೇಯರ್ ಸ್ಥಾನಕ್ಕೆ ಮೂರು ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಮೊದಲ ಬಾರಿ ಮೇಯರ್ ಪಟ್ಟಕ್ಕಾಗಿ ಬಿಜೆಪಿ ಸೆಣಸುತ್ತಿದೆ. ಆದರೆ ಕೈ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಎನ್ನುವ ಬಗ್ಗೆಯೂ ಅನುಮಾನಗಳಿದೆ.

ಮೈಸೂರು : ರದ್ದಾಗಿದ್ದ ಸದಸ್ಯತ್ವ - ಆ.25 ರಂದು ಮೇಯರ್‌ ಚುನಾವಣೆ

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?