ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ  ರಣತಂತ್ರ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ ರಣತಂತ್ರ

Suvarna News   | Asianet News
Published : Aug 25, 2021, 09:46 AM ISTUpdated : Aug 25, 2021, 10:05 AM IST

ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಆ.25 ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ.

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಮೈಸೂರು (ಆ.25):  ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಇಂದು ಮಧ್ಯಾಹ್ನ 11ಕ್ಕೆ ಮತದಾನ ನಡೆಯಲಿದೆ. ಪ್ರತಿಷ್ಠಿತ ಮೇಯರ್ ಸ್ಥಾನಕ್ಕೆ ಮೂರು ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಮೊದಲ ಬಾರಿ ಮೇಯರ್ ಪಟ್ಟಕ್ಕಾಗಿ ಬಿಜೆಪಿ ಸೆಣಸುತ್ತಿದೆ. ಆದರೆ ಕೈ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಎನ್ನುವ ಬಗ್ಗೆಯೂ ಅನುಮಾನಗಳಿದೆ.

ಮೈಸೂರು : ರದ್ದಾಗಿದ್ದ ಸದಸ್ಯತ್ವ - ಆ.25 ರಂದು ಮೇಯರ್‌ ಚುನಾವಣೆ

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ