ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ  ರಣತಂತ್ರ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ ರಣತಂತ್ರ

Suvarna News   | Asianet News
Published : Aug 25, 2021, 09:46 AM ISTUpdated : Aug 25, 2021, 10:05 AM IST

ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಆ.25 ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ.

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಮೈಸೂರು (ಆ.25):  ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಇಂದು ಮಧ್ಯಾಹ್ನ 11ಕ್ಕೆ ಮತದಾನ ನಡೆಯಲಿದೆ. ಪ್ರತಿಷ್ಠಿತ ಮೇಯರ್ ಸ್ಥಾನಕ್ಕೆ ಮೂರು ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಮೊದಲ ಬಾರಿ ಮೇಯರ್ ಪಟ್ಟಕ್ಕಾಗಿ ಬಿಜೆಪಿ ಸೆಣಸುತ್ತಿದೆ. ಆದರೆ ಕೈ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಎನ್ನುವ ಬಗ್ಗೆಯೂ ಅನುಮಾನಗಳಿದೆ.

ಮೈಸೂರು : ರದ್ದಾಗಿದ್ದ ಸದಸ್ಯತ್ವ - ಆ.25 ರಂದು ಮೇಯರ್‌ ಚುನಾವಣೆ

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!