ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ  ರಣತಂತ್ರ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ ರಣತಂತ್ರ

Published : Aug 25, 2021, 09:46 AM ISTUpdated : Aug 25, 2021, 10:05 AM IST

ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಆ.25 ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ.

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಮೈಸೂರು (ಆ.25):  ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಇಂದು ಮಧ್ಯಾಹ್ನ 11ಕ್ಕೆ ಮತದಾನ ನಡೆಯಲಿದೆ. ಪ್ರತಿಷ್ಠಿತ ಮೇಯರ್ ಸ್ಥಾನಕ್ಕೆ ಮೂರು ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಮೊದಲ ಬಾರಿ ಮೇಯರ್ ಪಟ್ಟಕ್ಕಾಗಿ ಬಿಜೆಪಿ ಸೆಣಸುತ್ತಿದೆ. ಆದರೆ ಕೈ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಎನ್ನುವ ಬಗ್ಗೆಯೂ ಅನುಮಾನಗಳಿದೆ.

ಮೈಸೂರು : ರದ್ದಾಗಿದ್ದ ಸದಸ್ಯತ್ವ - ಆ.25 ರಂದು ಮೇಯರ್‌ ಚುನಾವಣೆ

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!