ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ  ರಣತಂತ್ರ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ : ಪಕ್ಷಗಳ ರಣತಂತ್ರ

Suvarna News   | Asianet News
Published : Aug 25, 2021, 09:46 AM ISTUpdated : Aug 25, 2021, 10:05 AM IST

ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಆ.25 ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ.

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಮೈಸೂರು (ಆ.25):  ಮೈಸೂರು ನಗರಪಾಲಿಕೆಯ ಮೇಯರ್‌ ಚುನಾವಣೆಯು ಇಂದು ಮಧ್ಯಾಹ್ನ 11ಕ್ಕೆ ಮತದಾನ ನಡೆಯಲಿದೆ. ಪ್ರತಿಷ್ಠಿತ ಮೇಯರ್ ಸ್ಥಾನಕ್ಕೆ ಮೂರು ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಮೊದಲ ಬಾರಿ ಮೇಯರ್ ಪಟ್ಟಕ್ಕಾಗಿ ಬಿಜೆಪಿ ಸೆಣಸುತ್ತಿದೆ. ಆದರೆ ಕೈ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಎನ್ನುವ ಬಗ್ಗೆಯೂ ಅನುಮಾನಗಳಿದೆ.

ಮೈಸೂರು : ರದ್ದಾಗಿದ್ದ ಸದಸ್ಯತ್ವ - ಆ.25 ರಂದು ಮೇಯರ್‌ ಚುನಾವಣೆ

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್‌ ಹಾಗೂ ಕಾಂಗ್ರೆಸ್‌ನ ಅನ್ವರ್‌ಬೇಗ್‌ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಪ್ರತಿಸ್ಪರ್ಧಿ ರಜನಿ ಅಣ್ಣಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟಿನ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದರಿಂದ ಮೂರು ತಿಂಗಳ ನಂತರ ರುಕ್ಮಿಣಿ ಮಾದೇಗೌಡರು ಮೇಯರ್‌ ಸ್ಥಾನ ಕಳೆದುಕೊಂಡಿದ್ದರು. ಅಂದಿನಿಂದಲೂ ಉಪ ಮೇಯರ್‌ ಅನ್ವರ್‌ ಬೇಗ್‌ ಅವರು ಪ್ರಭಾರ ಮೇಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಅಧಿಕೃತ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!