ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ

ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ

Published : Jul 05, 2024, 11:36 AM IST

ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಬಿಜೆಪಿಯಿಂದ ಪ್ರತಿಭಟನೆ ಮುಂದುವರೆದಿದೆ.
 

ಕಾಂಗ್ರೆಸ್‌ಗೆ ಮೈಸೂರು ಮುಡಾ ಹಗರಣ(Mysore Muda site illegal allocation) ಸಂಕಷ್ಟ ತಂದೊಡ್ಡಿದ್ದು, ಬಿಜೆಪಿಯಿಂದ ಪ್ರತಿಭಟನೆ(Bjp protest)ಮುಂದುವರೆದಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ(Siddaramaiah) ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಕಾಂಗ್ರೆಸ್ ಹಗರಣಗಳ ಬಗ್ಗೆ ಬಿಜೆಪಿ ಕಿಡಿಕಾರಿದೆ. ಕಾಂಗ್ರೆಸ್ (Congress) ಮುಖವಾಡ ಕಳಚಿ ಬಿದ್ದಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಕ್ಯಾಬಿನೆಟ್ ಸಭೆಯಲ್ಲಿ(Cabinet meeting) ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗ್ತಿದೆ. ಅನೌಪಚಾರಿಕವಾಗಿ ಚರ್ಚೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರಂತೆ. ಮುಡಾ ಹಗರಣದ ಆರೋಪದಲ್ಲಿ ಹುರುಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರಂತೆ. 50:50 ಅನುಪಾತದಡಿ ಬಿಜೆಪಿ-ಜೆಡಿಎಸ್‌ನವರೂ ಸೈಟ್ ಪಡೆದಿದ್ದಾರೆ. ವಿಪಕ್ಷಗಳ ಸೈಟ್ ವಿಚಾರವನ್ನೂ ಹೊರಗೆಳೆಯಿರಿ ಎಂದು ಸಚಿವರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎನ್ನುತ್ತಿದೆ ಆಪ್ತ ಮೂಲಗಳು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more