ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ

ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ

Published : Jul 05, 2024, 11:36 AM IST

ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಬಿಜೆಪಿಯಿಂದ ಪ್ರತಿಭಟನೆ ಮುಂದುವರೆದಿದೆ.
 

ಕಾಂಗ್ರೆಸ್‌ಗೆ ಮೈಸೂರು ಮುಡಾ ಹಗರಣ(Mysore Muda site illegal allocation) ಸಂಕಷ್ಟ ತಂದೊಡ್ಡಿದ್ದು, ಬಿಜೆಪಿಯಿಂದ ಪ್ರತಿಭಟನೆ(Bjp protest)ಮುಂದುವರೆದಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ(Siddaramaiah) ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಕಾಂಗ್ರೆಸ್ ಹಗರಣಗಳ ಬಗ್ಗೆ ಬಿಜೆಪಿ ಕಿಡಿಕಾರಿದೆ. ಕಾಂಗ್ರೆಸ್ (Congress) ಮುಖವಾಡ ಕಳಚಿ ಬಿದ್ದಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಕ್ಯಾಬಿನೆಟ್ ಸಭೆಯಲ್ಲಿ(Cabinet meeting) ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗ್ತಿದೆ. ಅನೌಪಚಾರಿಕವಾಗಿ ಚರ್ಚೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರಂತೆ. ಮುಡಾ ಹಗರಣದ ಆರೋಪದಲ್ಲಿ ಹುರುಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರಂತೆ. 50:50 ಅನುಪಾತದಡಿ ಬಿಜೆಪಿ-ಜೆಡಿಎಸ್‌ನವರೂ ಸೈಟ್ ಪಡೆದಿದ್ದಾರೆ. ವಿಪಕ್ಷಗಳ ಸೈಟ್ ವಿಚಾರವನ್ನೂ ಹೊರಗೆಳೆಯಿರಿ ಎಂದು ಸಚಿವರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎನ್ನುತ್ತಿದೆ ಆಪ್ತ ಮೂಲಗಳು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more