ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ

ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ

Published : Jul 05, 2024, 11:36 AM IST

ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಬಿಜೆಪಿಯಿಂದ ಪ್ರತಿಭಟನೆ ಮುಂದುವರೆದಿದೆ.
 

ಕಾಂಗ್ರೆಸ್‌ಗೆ ಮೈಸೂರು ಮುಡಾ ಹಗರಣ(Mysore Muda site illegal allocation) ಸಂಕಷ್ಟ ತಂದೊಡ್ಡಿದ್ದು, ಬಿಜೆಪಿಯಿಂದ ಪ್ರತಿಭಟನೆ(Bjp protest)ಮುಂದುವರೆದಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ(Siddaramaiah) ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಕಾಂಗ್ರೆಸ್ ಹಗರಣಗಳ ಬಗ್ಗೆ ಬಿಜೆಪಿ ಕಿಡಿಕಾರಿದೆ. ಕಾಂಗ್ರೆಸ್ (Congress) ಮುಖವಾಡ ಕಳಚಿ ಬಿದ್ದಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಕ್ಯಾಬಿನೆಟ್ ಸಭೆಯಲ್ಲಿ(Cabinet meeting) ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗ್ತಿದೆ. ಅನೌಪಚಾರಿಕವಾಗಿ ಚರ್ಚೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರಂತೆ. ಮುಡಾ ಹಗರಣದ ಆರೋಪದಲ್ಲಿ ಹುರುಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರಂತೆ. 50:50 ಅನುಪಾತದಡಿ ಬಿಜೆಪಿ-ಜೆಡಿಎಸ್‌ನವರೂ ಸೈಟ್ ಪಡೆದಿದ್ದಾರೆ. ವಿಪಕ್ಷಗಳ ಸೈಟ್ ವಿಚಾರವನ್ನೂ ಹೊರಗೆಳೆಯಿರಿ ಎಂದು ಸಚಿವರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎನ್ನುತ್ತಿದೆ ಆಪ್ತ ಮೂಲಗಳು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more