ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ

ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ

Published : Jul 05, 2024, 11:36 AM IST

ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಬಿಜೆಪಿಯಿಂದ ಪ್ರತಿಭಟನೆ ಮುಂದುವರೆದಿದೆ.
 

ಕಾಂಗ್ರೆಸ್‌ಗೆ ಮೈಸೂರು ಮುಡಾ ಹಗರಣ(Mysore Muda site illegal allocation) ಸಂಕಷ್ಟ ತಂದೊಡ್ಡಿದ್ದು, ಬಿಜೆಪಿಯಿಂದ ಪ್ರತಿಭಟನೆ(Bjp protest)ಮುಂದುವರೆದಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ(Siddaramaiah) ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಕಾಂಗ್ರೆಸ್ ಹಗರಣಗಳ ಬಗ್ಗೆ ಬಿಜೆಪಿ ಕಿಡಿಕಾರಿದೆ. ಕಾಂಗ್ರೆಸ್ (Congress) ಮುಖವಾಡ ಕಳಚಿ ಬಿದ್ದಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಕ್ಯಾಬಿನೆಟ್ ಸಭೆಯಲ್ಲಿ(Cabinet meeting) ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗ್ತಿದೆ. ಅನೌಪಚಾರಿಕವಾಗಿ ಚರ್ಚೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರಂತೆ. ಮುಡಾ ಹಗರಣದ ಆರೋಪದಲ್ಲಿ ಹುರುಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರಂತೆ. 50:50 ಅನುಪಾತದಡಿ ಬಿಜೆಪಿ-ಜೆಡಿಎಸ್‌ನವರೂ ಸೈಟ್ ಪಡೆದಿದ್ದಾರೆ. ವಿಪಕ್ಷಗಳ ಸೈಟ್ ವಿಚಾರವನ್ನೂ ಹೊರಗೆಳೆಯಿರಿ ಎಂದು ಸಚಿವರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎನ್ನುತ್ತಿದೆ ಆಪ್ತ ಮೂಲಗಳು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more