ಮೈಸೂರಿನಲ್ಲಿ ಕೊರೋನ ವೈರಸ್ ಭೀತಿ;ವಿಶ್ವ ವಸ್ತು ಸಂಗ್ರಹಾಲಯ ಬಂದ್

Mar 8, 2020, 2:38 PM IST

ಕೊರೋನಾ ವೈರಸ್ ಭಾರತದಲ್ಲಿ ತನ್ನ ಕಬಂಧಬಾಹುಗಳನ್ನು ವಿಸ್ತರಿಸುತ್ತಿದೆ. ದೇಶದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ 39 ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿಯೂ ಕೊರೋನಾ ವೈರಸ್ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ವಿಶ್ವ ವಸ್ತು ಸಂಗ್ರಹಾಲಯ ಬಂದ್ ಮಾಡಲಾಗಿದೆ. ಅವಧೂತ ದತ್ತ ಪೀಠದ ಶುಕವನ, ಕಿಷ್ಕಿಂಧ ಮೂಲಿಕಾ ಗಾರ್ಡನ್ ಬಂದ್ ಆಗಿದೆ. ಈ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ! 

ಕೊರೋನಾ ಕಾಟ: ಮಾಸ್ಕ್‌ ಧರಿಸಿಯೇ ದರ್ಶನ ಕೊಟ್ಟ ಸ್ವಾಮೀಜಿ