ಚೀನಾ ಕಂಟೈನರ್‌ನಲ್ಲಿ ಕೂತು ಮೈಸೂರಿಗೆ ಬಂದಿತ್ತಾ ಕರೋನಾ ಕಂಟಕ..?

ಚೀನಾ ಕಂಟೈನರ್‌ನಲ್ಲಿ ಕೂತು ಮೈಸೂರಿಗೆ ಬಂದಿತ್ತಾ ಕರೋನಾ ಕಂಟಕ..?

Published : Apr 07, 2020, 03:11 PM IST

ನಂಜನಗೂಡಿನಲ್ಲಿ ಕೊರೋನಾ ವೈರಸ್ ಹರಡಿದ್ದು ಹೇಗೆ..? ನಂಜನಗೂಡಿನಲ್ಲಿ ವೈರಸ್ ಹರಡಿದ್ದು ಹೇಗೆ ಎಂಬುದು ಎಲ್ಲರ ಪ್ರಶ್ನೆಯಾಗಿತ್ತು. ಮೈಸೂರಿಗೆ ಔಷಧಿ ಬಾಕ್ಸ್‌ಗಳು ಬರದೇ ಇದ್ದರೆ ಕೊರೋನಾವೂ ಅಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ ಎನ್ನಲಾಗುತ್ತಿದೆ. ಹಾಗಾದರೆ

ಮೈಸೂರು(ಏ.07): ನಂಜನಗೂಡಿನಲ್ಲಿ ಕೊರೋನಾ ವೈರಸ್ ಹರಡಿದ್ದು ಹೇಗೆ..? ನಂಜನಗೂಡಿನಲ್ಲಿ ವೈರಸ್ ಹರಡಿದ್ದು ಹೇಗೆ ಎಂಬುದು ಎಲ್ಲರ ಪ್ರಶ್ನೆಯಾಗಿತ್ತು. ಮೈಸೂರಿಗೆ ಔಷಧಿ ಬಾಕ್ಸ್‌ಗಳು ಬರದೇ ಇದ್ದರೆ ಕೊರೋನಾವೂ ಅಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ ಎನ್ನಲಾಗುತ್ತಿದೆ.

ಕೋಲಾರ: ಕೋತಿಗಳಿಗೆ ಹಣ್ಣು ತಿನ್ನಿಸಿದ ಸಂಸದ

ಚೀನಾದಿಂದ ಬಂದ ಟ್ರಕ್ ಮೂಲಕ ವೈರಸ್ ಎಂಟ್ರಿಯಾಗಿದೆಯಾ ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆಯೆ ಹೇಳಿಕೆ ನೀಡಿದ್ದರು. ಚೀನಾದಿಂದ ಬಂದ ಟ್ರಕ್‌ಗಳಲ್ಲಿದ್ದ ಬಾಕ್ಸ್‌ಗಳ ಮೂಲಕ ವೈರಸ್ ಬಂದಿದೆ ಎಂಬ ವಿಚಾರ ತಿಳಿದುಬಂದಿದೆ.

ಹಾಗಾದರೆ ಚೀನಾ ಟ್ರಕ್ ಮೂಲಕವೇ ವೈರಸ್ ನಂಜನಗೂಡಿಗೆ ಪ್ರವೇಶಿಸಿತಾ..? ನಂಜನಗೂಡಿನಲ್ಲಿ ವೈರಸ್ ಹರಡಲು ಚೀನಾ ಟ್ರಕ್ ಕಾರಣವೇ..? ನೋಡಿ ಈ ವಿಡಿಯೋ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!