ಒಂದು ಹುಲಿ ಹಿಡಿದಾಯ್ತು..ಮತ್ತೊಂದು ಬಂತು.. ಹುಲಿರಾಯನ ಕಂಡು ಬೆಚ್ಚಿದ ಯುವತಿ

ಒಂದು ಹುಲಿ ಹಿಡಿದಾಯ್ತು..ಮತ್ತೊಂದು ಬಂತು.. ಹುಲಿರಾಯನ ಕಂಡು ಬೆಚ್ಚಿದ ಯುವತಿ

Published : Feb 23, 2021, 07:32 PM IST

ವ್ಯಾಘ್ರ ನೋಡಿ ಗಾಬರಿಯಾದ ಯುವತಿ ಸದ್ಯ ಸೇಫ್/ ಮಾತನಾಡುವ ಸ್ಥಿತಿಗೆ ಮರಳಿದ ಯುವತಿ/ ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕು ಪೇರ್ಮಾಡು ಗ್ರಾಮ. ನೆಂಟರ ಮನೆಯಿಂದ ಗೋಣಿಕೊಪ್ಪ ಕಾಫಿಬೋರ್ಡ್ ಕಾಲೇಜಿಗೆ ಹೋಗುತ್ತಿದ್ದ ಯುವತಿ/ 17 ವರ್ಷದ ರಕ್ಷಾ ಹುಲಿ ನೋಡಿ ಗಾಬರಿಯಾದ ಯುವತಿ.

ಮೈಸೂರು/ ಮಡಿಕೇರಿ (ಫೆ. 23)  ವ್ಯಾಘ್ರ ನೋಡಿ ಗಾಬರಿಯಾದ ಯುವತಿ ಸದ್ಯ ಸೇಫ್ ಆಗಿದ್ದಾರೆ ಮಾತನಾಡುವ ಸ್ಥಿತಿಗೆ ಯುವತಿ ಮರಳಿದ್ದಾರೆ. ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕು ಪೇರ್ಮಾಡು ಗ್ರಾಮದ ನೆಂಟರ ಮನೆಯಿಂದ ಗೋಣಿಕೊಪ್ಪ ಕಾಫಿಬೋರ್ಡ್ ಕಾಲೇಜಿಗೆ ಹೋಗುತ್ತಿದ್ದ ಯುವತಿ ಹುಲಿ ಕಂಡು ಬೆಚ್ಚಿಬಿದ್ದಿದ್ದರು.

17 ವರ್ಷದ ರಕ್ಷಾ ಹುಲಿ ನೋಡಿ ಗಾಬರಿಗೊಂಡಿದ್ದರು. ಮನೆಯಿಂದ ಬೆಳಿಗ್ಗೆ 8.10ಕ್ಕೆ ಕಾಲೇಜಿಗೆ ಹೊರಟೆ. ಬಸ್ ನಿಲ್ದಾಣಕ್ಕೆ 15 ನಿಮಿಷಗಳು ನಡೆಯಬೇಕು. ಸ್ವಲ್ಪ ದೂರ ನಡೆದು ಬಂದಾಗ ತಕ್ಷಣ ಹುಲಿ ಕಂಡಿತು. ಎಡದಿಂದ ಬಲ ಭಾಗಕ್ಕೆ ಹುಲಿ ಹೋಯ್ತು. ಹುಲಿ ನೋಡಿದ ತಕ್ಷಣ ನನಗೆ ಗಾಬರಿ ಆಯ್ತು. ನನಗೆ ಗಾಬರಿಯಿಂದ ಮನೆಗೆ ಓಡಿ ಬಂದೆ. ಆ ಮೇಲೆ ಏನಾಯ್ತು ನನಗೆ ಗೊತ್ತಾಗಲಿಲ್ಲ ಎಂದು ಘಟನೆ ವಿವರಿಸಿದ್ದಾರೆ.

ನಮ್ಮ ಮನೆ ಇರುವುದು ಪೇರುಮಾಡಯ. ಅಲ್ಲಿಂದ ಕಾಲೇಜಿಗೆ ಕಾಲೇಜಿಗೆ 40 ಕಿಲೋಮೀಟರ್ ಆಗುತ್ತೆ. ಅದಕ್ಕಾಗಿ ಅವರ ಚಿಕ್ಕಪ್ಪನ ಮೆಯಲ್ಲಿ ಓದಿಸುತ್ತಿದ್ದೆವು.ನಿತ್ಯ ಕಾಲೇಜಿಗೆ ಹೋಗುವಂತೆ ಮಗಳು ಹೋಗಿದ್ದಾಳೆ. ಭಯ ಹುಟ್ಟಿಸಿದಿದ್ದ ಹುಲಿಯನ್ನು ಹಿಡಿದಿದ್ದಾರೆ ಅಂತ ಹೇಳಿದ್ರು. ಆಗ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದೆವು. ಆದರೆ ಮತ್ತೊಂದು ಹುಲಿ ಈಗ ಕಂಡಿದೆ.ತುಂಬಾ ಭಯದ ವಾತಾವರಣ ಇದೆ ಎಂದು ಯುವತಿ ತಾಯಿ ಹೇಳಿದ್ದಾರೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!