ಒಂದು ಹುಲಿ ಹಿಡಿದಾಯ್ತು..ಮತ್ತೊಂದು ಬಂತು.. ಹುಲಿರಾಯನ ಕಂಡು ಬೆಚ್ಚಿದ ಯುವತಿ

ಒಂದು ಹುಲಿ ಹಿಡಿದಾಯ್ತು..ಮತ್ತೊಂದು ಬಂತು.. ಹುಲಿರಾಯನ ಕಂಡು ಬೆಚ್ಚಿದ ಯುವತಿ

Published : Feb 23, 2021, 07:32 PM IST

ವ್ಯಾಘ್ರ ನೋಡಿ ಗಾಬರಿಯಾದ ಯುವತಿ ಸದ್ಯ ಸೇಫ್/ ಮಾತನಾಡುವ ಸ್ಥಿತಿಗೆ ಮರಳಿದ ಯುವತಿ/ ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕು ಪೇರ್ಮಾಡು ಗ್ರಾಮ. ನೆಂಟರ ಮನೆಯಿಂದ ಗೋಣಿಕೊಪ್ಪ ಕಾಫಿಬೋರ್ಡ್ ಕಾಲೇಜಿಗೆ ಹೋಗುತ್ತಿದ್ದ ಯುವತಿ/ 17 ವರ್ಷದ ರಕ್ಷಾ ಹುಲಿ ನೋಡಿ ಗಾಬರಿಯಾದ ಯುವತಿ.

ಮೈಸೂರು/ ಮಡಿಕೇರಿ (ಫೆ. 23)  ವ್ಯಾಘ್ರ ನೋಡಿ ಗಾಬರಿಯಾದ ಯುವತಿ ಸದ್ಯ ಸೇಫ್ ಆಗಿದ್ದಾರೆ ಮಾತನಾಡುವ ಸ್ಥಿತಿಗೆ ಯುವತಿ ಮರಳಿದ್ದಾರೆ. ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕು ಪೇರ್ಮಾಡು ಗ್ರಾಮದ ನೆಂಟರ ಮನೆಯಿಂದ ಗೋಣಿಕೊಪ್ಪ ಕಾಫಿಬೋರ್ಡ್ ಕಾಲೇಜಿಗೆ ಹೋಗುತ್ತಿದ್ದ ಯುವತಿ ಹುಲಿ ಕಂಡು ಬೆಚ್ಚಿಬಿದ್ದಿದ್ದರು.

17 ವರ್ಷದ ರಕ್ಷಾ ಹುಲಿ ನೋಡಿ ಗಾಬರಿಗೊಂಡಿದ್ದರು. ಮನೆಯಿಂದ ಬೆಳಿಗ್ಗೆ 8.10ಕ್ಕೆ ಕಾಲೇಜಿಗೆ ಹೊರಟೆ. ಬಸ್ ನಿಲ್ದಾಣಕ್ಕೆ 15 ನಿಮಿಷಗಳು ನಡೆಯಬೇಕು. ಸ್ವಲ್ಪ ದೂರ ನಡೆದು ಬಂದಾಗ ತಕ್ಷಣ ಹುಲಿ ಕಂಡಿತು. ಎಡದಿಂದ ಬಲ ಭಾಗಕ್ಕೆ ಹುಲಿ ಹೋಯ್ತು. ಹುಲಿ ನೋಡಿದ ತಕ್ಷಣ ನನಗೆ ಗಾಬರಿ ಆಯ್ತು. ನನಗೆ ಗಾಬರಿಯಿಂದ ಮನೆಗೆ ಓಡಿ ಬಂದೆ. ಆ ಮೇಲೆ ಏನಾಯ್ತು ನನಗೆ ಗೊತ್ತಾಗಲಿಲ್ಲ ಎಂದು ಘಟನೆ ವಿವರಿಸಿದ್ದಾರೆ.

ನಮ್ಮ ಮನೆ ಇರುವುದು ಪೇರುಮಾಡಯ. ಅಲ್ಲಿಂದ ಕಾಲೇಜಿಗೆ ಕಾಲೇಜಿಗೆ 40 ಕಿಲೋಮೀಟರ್ ಆಗುತ್ತೆ. ಅದಕ್ಕಾಗಿ ಅವರ ಚಿಕ್ಕಪ್ಪನ ಮೆಯಲ್ಲಿ ಓದಿಸುತ್ತಿದ್ದೆವು.ನಿತ್ಯ ಕಾಲೇಜಿಗೆ ಹೋಗುವಂತೆ ಮಗಳು ಹೋಗಿದ್ದಾಳೆ. ಭಯ ಹುಟ್ಟಿಸಿದಿದ್ದ ಹುಲಿಯನ್ನು ಹಿಡಿದಿದ್ದಾರೆ ಅಂತ ಹೇಳಿದ್ರು. ಆಗ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದೆವು. ಆದರೆ ಮತ್ತೊಂದು ಹುಲಿ ಈಗ ಕಂಡಿದೆ.ತುಂಬಾ ಭಯದ ವಾತಾವರಣ ಇದೆ ಎಂದು ಯುವತಿ ತಾಯಿ ಹೇಳಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್