ಒಂದು ಹುಲಿ ಹಿಡಿದಾಯ್ತು..ಮತ್ತೊಂದು ಬಂತು.. ಹುಲಿರಾಯನ ಕಂಡು ಬೆಚ್ಚಿದ ಯುವತಿ

ಒಂದು ಹುಲಿ ಹಿಡಿದಾಯ್ತು..ಮತ್ತೊಂದು ಬಂತು.. ಹುಲಿರಾಯನ ಕಂಡು ಬೆಚ್ಚಿದ ಯುವತಿ

Published : Feb 23, 2021, 07:32 PM IST

ವ್ಯಾಘ್ರ ನೋಡಿ ಗಾಬರಿಯಾದ ಯುವತಿ ಸದ್ಯ ಸೇಫ್/ ಮಾತನಾಡುವ ಸ್ಥಿತಿಗೆ ಮರಳಿದ ಯುವತಿ/ ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕು ಪೇರ್ಮಾಡು ಗ್ರಾಮ. ನೆಂಟರ ಮನೆಯಿಂದ ಗೋಣಿಕೊಪ್ಪ ಕಾಫಿಬೋರ್ಡ್ ಕಾಲೇಜಿಗೆ ಹೋಗುತ್ತಿದ್ದ ಯುವತಿ/ 17 ವರ್ಷದ ರಕ್ಷಾ ಹುಲಿ ನೋಡಿ ಗಾಬರಿಯಾದ ಯುವತಿ.

ಮೈಸೂರು/ ಮಡಿಕೇರಿ (ಫೆ. 23)  ವ್ಯಾಘ್ರ ನೋಡಿ ಗಾಬರಿಯಾದ ಯುವತಿ ಸದ್ಯ ಸೇಫ್ ಆಗಿದ್ದಾರೆ ಮಾತನಾಡುವ ಸ್ಥಿತಿಗೆ ಯುವತಿ ಮರಳಿದ್ದಾರೆ. ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕು ಪೇರ್ಮಾಡು ಗ್ರಾಮದ ನೆಂಟರ ಮನೆಯಿಂದ ಗೋಣಿಕೊಪ್ಪ ಕಾಫಿಬೋರ್ಡ್ ಕಾಲೇಜಿಗೆ ಹೋಗುತ್ತಿದ್ದ ಯುವತಿ ಹುಲಿ ಕಂಡು ಬೆಚ್ಚಿಬಿದ್ದಿದ್ದರು.

17 ವರ್ಷದ ರಕ್ಷಾ ಹುಲಿ ನೋಡಿ ಗಾಬರಿಗೊಂಡಿದ್ದರು. ಮನೆಯಿಂದ ಬೆಳಿಗ್ಗೆ 8.10ಕ್ಕೆ ಕಾಲೇಜಿಗೆ ಹೊರಟೆ. ಬಸ್ ನಿಲ್ದಾಣಕ್ಕೆ 15 ನಿಮಿಷಗಳು ನಡೆಯಬೇಕು. ಸ್ವಲ್ಪ ದೂರ ನಡೆದು ಬಂದಾಗ ತಕ್ಷಣ ಹುಲಿ ಕಂಡಿತು. ಎಡದಿಂದ ಬಲ ಭಾಗಕ್ಕೆ ಹುಲಿ ಹೋಯ್ತು. ಹುಲಿ ನೋಡಿದ ತಕ್ಷಣ ನನಗೆ ಗಾಬರಿ ಆಯ್ತು. ನನಗೆ ಗಾಬರಿಯಿಂದ ಮನೆಗೆ ಓಡಿ ಬಂದೆ. ಆ ಮೇಲೆ ಏನಾಯ್ತು ನನಗೆ ಗೊತ್ತಾಗಲಿಲ್ಲ ಎಂದು ಘಟನೆ ವಿವರಿಸಿದ್ದಾರೆ.

ನಮ್ಮ ಮನೆ ಇರುವುದು ಪೇರುಮಾಡಯ. ಅಲ್ಲಿಂದ ಕಾಲೇಜಿಗೆ ಕಾಲೇಜಿಗೆ 40 ಕಿಲೋಮೀಟರ್ ಆಗುತ್ತೆ. ಅದಕ್ಕಾಗಿ ಅವರ ಚಿಕ್ಕಪ್ಪನ ಮೆಯಲ್ಲಿ ಓದಿಸುತ್ತಿದ್ದೆವು.ನಿತ್ಯ ಕಾಲೇಜಿಗೆ ಹೋಗುವಂತೆ ಮಗಳು ಹೋಗಿದ್ದಾಳೆ. ಭಯ ಹುಟ್ಟಿಸಿದಿದ್ದ ಹುಲಿಯನ್ನು ಹಿಡಿದಿದ್ದಾರೆ ಅಂತ ಹೇಳಿದ್ರು. ಆಗ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದೆವು. ಆದರೆ ಮತ್ತೊಂದು ಹುಲಿ ಈಗ ಕಂಡಿದೆ.ತುಂಬಾ ಭಯದ ವಾತಾವರಣ ಇದೆ ಎಂದು ಯುವತಿ ತಾಯಿ ಹೇಳಿದ್ದಾರೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ