Mysuru: ಇರುಮುಡಿ ಹೊತ್ತ ಪುನೀತ್ ಫೋಟೋ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

Mysuru: ಇರುಮುಡಿ ಹೊತ್ತ ಪುನೀತ್ ಫೋಟೋ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

Published : Jan 01, 2022, 01:09 PM IST

ನಟ ಪುನೀತ್ ರಾಜ್‍ಕುಮಾರ್ (Puneeth Rajkumar)ನಮ್ಮನ್ನಗಲಿ ತಿಂಗಳುಗಳು ಕಳೆದಿವೆ. ಆದರೂ ಅಪ್ಪು ಜನ ಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ಪುನೀತ್ ಅವರು ಅಯ್ಯಪ್ಪ ಸ್ವಾಮಿಯ (Ayyappa Devotees) ಭಕ್ತರು. 

ಮೈಸೂರು (ಜ. 01): ನಟ ಪುನೀತ್ ರಾಜ್‍ಕುಮಾರ್ ನಮ್ಮನ್ನಗಲಿ ತಿಂಗಳುಗಳು ಕಳೆದಿವೆ. ಆದರೂ ಅಪ್ಪು ಜನ ಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ಪುನೀತ್ ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಪ್ರತಿವರ್ಷ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಈ ಬಾರಿ ಅವರಿಲ್ಲ. ಆದರೆ ಅವರ ಅಭಿಮಾನಿಗಳು ಅಪ್ಪು ಭಾವಚಿತ್ರದ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ಧಾರೆ. 

ಶಿವಮೊಗ್ಗದಿಂದ ಆಗಮಿಸಿದ್ದ ಅಯ್ಯಪ್ಪ ಭಕ್ತರು, ಅಯ್ಯಪ್ಪನ ಝೇಂಕಾರ ಕೂಗಿ ಭಕ್ತಿ ಸಮರ್ಪಣೆ ಮಾಡಿದರು. 'ಪುನೀತ್ ರಾಜ್‍ಕುಮಾರ್ ಜೊತೆ ಅಯ್ಯಪ್ಪನ ದರ್ಶನ ಮಾಡುವ ಆಸೆ ಇತ್ತು. ಆದರೆ ಇವತ್ತು ಅವರ ಪೋಟೋ ಜೊತೆಗೆ ಸಾಗುತ್ತಿದ್ದೇವೆ. ಮುಂದೆಯೂ ನಾವು ಅವರ ಫೋಟೋ ಜೊತೆಯಲ್ಲಿ ಅಯ್ಯಪ್ಪನ‌ ದರ್ಶನ ಮಾಡುವೆವು' ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಪುನೀತ್ ಅಭಿಮಾನಿಗಳು ಹೇಳಿದ್ದಾರೆ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more