Mysuru: ಇರುಮುಡಿ ಹೊತ್ತ ಪುನೀತ್ ಫೋಟೋ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

Mysuru: ಇರುಮುಡಿ ಹೊತ್ತ ಪುನೀತ್ ಫೋಟೋ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

Published : Jan 01, 2022, 01:09 PM IST

ನಟ ಪುನೀತ್ ರಾಜ್‍ಕುಮಾರ್ (Puneeth Rajkumar)ನಮ್ಮನ್ನಗಲಿ ತಿಂಗಳುಗಳು ಕಳೆದಿವೆ. ಆದರೂ ಅಪ್ಪು ಜನ ಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ಪುನೀತ್ ಅವರು ಅಯ್ಯಪ್ಪ ಸ್ವಾಮಿಯ (Ayyappa Devotees) ಭಕ್ತರು. 

ಮೈಸೂರು (ಜ. 01): ನಟ ಪುನೀತ್ ರಾಜ್‍ಕುಮಾರ್ ನಮ್ಮನ್ನಗಲಿ ತಿಂಗಳುಗಳು ಕಳೆದಿವೆ. ಆದರೂ ಅಪ್ಪು ಜನ ಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ಪುನೀತ್ ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಪ್ರತಿವರ್ಷ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಈ ಬಾರಿ ಅವರಿಲ್ಲ. ಆದರೆ ಅವರ ಅಭಿಮಾನಿಗಳು ಅಪ್ಪು ಭಾವಚಿತ್ರದ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ಧಾರೆ. 

ಶಿವಮೊಗ್ಗದಿಂದ ಆಗಮಿಸಿದ್ದ ಅಯ್ಯಪ್ಪ ಭಕ್ತರು, ಅಯ್ಯಪ್ಪನ ಝೇಂಕಾರ ಕೂಗಿ ಭಕ್ತಿ ಸಮರ್ಪಣೆ ಮಾಡಿದರು. 'ಪುನೀತ್ ರಾಜ್‍ಕುಮಾರ್ ಜೊತೆ ಅಯ್ಯಪ್ಪನ ದರ್ಶನ ಮಾಡುವ ಆಸೆ ಇತ್ತು. ಆದರೆ ಇವತ್ತು ಅವರ ಪೋಟೋ ಜೊತೆಗೆ ಸಾಗುತ್ತಿದ್ದೇವೆ. ಮುಂದೆಯೂ ನಾವು ಅವರ ಫೋಟೋ ಜೊತೆಯಲ್ಲಿ ಅಯ್ಯಪ್ಪನ‌ ದರ್ಶನ ಮಾಡುವೆವು' ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಪುನೀತ್ ಅಭಿಮಾನಿಗಳು ಹೇಳಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more