Mysuru: ಇರುಮುಡಿ ಹೊತ್ತ ಪುನೀತ್ ಫೋಟೋ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

Mysuru: ಇರುಮುಡಿ ಹೊತ್ತ ಪುನೀತ್ ಫೋಟೋ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

Published : Jan 01, 2022, 01:09 PM IST

ನಟ ಪುನೀತ್ ರಾಜ್‍ಕುಮಾರ್ (Puneeth Rajkumar)ನಮ್ಮನ್ನಗಲಿ ತಿಂಗಳುಗಳು ಕಳೆದಿವೆ. ಆದರೂ ಅಪ್ಪು ಜನ ಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ಪುನೀತ್ ಅವರು ಅಯ್ಯಪ್ಪ ಸ್ವಾಮಿಯ (Ayyappa Devotees) ಭಕ್ತರು. 

ಮೈಸೂರು (ಜ. 01): ನಟ ಪುನೀತ್ ರಾಜ್‍ಕುಮಾರ್ ನಮ್ಮನ್ನಗಲಿ ತಿಂಗಳುಗಳು ಕಳೆದಿವೆ. ಆದರೂ ಅಪ್ಪು ಜನ ಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ಪುನೀತ್ ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಪ್ರತಿವರ್ಷ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಈ ಬಾರಿ ಅವರಿಲ್ಲ. ಆದರೆ ಅವರ ಅಭಿಮಾನಿಗಳು ಅಪ್ಪು ಭಾವಚಿತ್ರದ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ಧಾರೆ. 

ಶಿವಮೊಗ್ಗದಿಂದ ಆಗಮಿಸಿದ್ದ ಅಯ್ಯಪ್ಪ ಭಕ್ತರು, ಅಯ್ಯಪ್ಪನ ಝೇಂಕಾರ ಕೂಗಿ ಭಕ್ತಿ ಸಮರ್ಪಣೆ ಮಾಡಿದರು. 'ಪುನೀತ್ ರಾಜ್‍ಕುಮಾರ್ ಜೊತೆ ಅಯ್ಯಪ್ಪನ ದರ್ಶನ ಮಾಡುವ ಆಸೆ ಇತ್ತು. ಆದರೆ ಇವತ್ತು ಅವರ ಪೋಟೋ ಜೊತೆಗೆ ಸಾಗುತ್ತಿದ್ದೇವೆ. ಮುಂದೆಯೂ ನಾವು ಅವರ ಫೋಟೋ ಜೊತೆಯಲ್ಲಿ ಅಯ್ಯಪ್ಪನ‌ ದರ್ಶನ ಮಾಡುವೆವು' ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಪುನೀತ್ ಅಭಿಮಾನಿಗಳು ಹೇಳಿದ್ದಾರೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more