Mysuru: ಇರುಮುಡಿ ಹೊತ್ತ ಪುನೀತ್ ಫೋಟೋ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

Mysuru: ಇರುಮುಡಿ ಹೊತ್ತ ಪುನೀತ್ ಫೋಟೋ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

Published : Jan 01, 2022, 01:09 PM IST

ನಟ ಪುನೀತ್ ರಾಜ್‍ಕುಮಾರ್ (Puneeth Rajkumar)ನಮ್ಮನ್ನಗಲಿ ತಿಂಗಳುಗಳು ಕಳೆದಿವೆ. ಆದರೂ ಅಪ್ಪು ಜನ ಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ಪುನೀತ್ ಅವರು ಅಯ್ಯಪ್ಪ ಸ್ವಾಮಿಯ (Ayyappa Devotees) ಭಕ್ತರು. 

ಮೈಸೂರು (ಜ. 01): ನಟ ಪುನೀತ್ ರಾಜ್‍ಕುಮಾರ್ ನಮ್ಮನ್ನಗಲಿ ತಿಂಗಳುಗಳು ಕಳೆದಿವೆ. ಆದರೂ ಅಪ್ಪು ಜನ ಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ಪುನೀತ್ ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಪ್ರತಿವರ್ಷ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಈ ಬಾರಿ ಅವರಿಲ್ಲ. ಆದರೆ ಅವರ ಅಭಿಮಾನಿಗಳು ಅಪ್ಪು ಭಾವಚಿತ್ರದ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ಧಾರೆ. 

ಶಿವಮೊಗ್ಗದಿಂದ ಆಗಮಿಸಿದ್ದ ಅಯ್ಯಪ್ಪ ಭಕ್ತರು, ಅಯ್ಯಪ್ಪನ ಝೇಂಕಾರ ಕೂಗಿ ಭಕ್ತಿ ಸಮರ್ಪಣೆ ಮಾಡಿದರು. 'ಪುನೀತ್ ರಾಜ್‍ಕುಮಾರ್ ಜೊತೆ ಅಯ್ಯಪ್ಪನ ದರ್ಶನ ಮಾಡುವ ಆಸೆ ಇತ್ತು. ಆದರೆ ಇವತ್ತು ಅವರ ಪೋಟೋ ಜೊತೆಗೆ ಸಾಗುತ್ತಿದ್ದೇವೆ. ಮುಂದೆಯೂ ನಾವು ಅವರ ಫೋಟೋ ಜೊತೆಯಲ್ಲಿ ಅಯ್ಯಪ್ಪನ‌ ದರ್ಶನ ಮಾಡುವೆವು' ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಪುನೀತ್ ಅಭಿಮಾನಿಗಳು ಹೇಳಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more