Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Published : Sep 29, 2019, 07:18 PM IST

ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ದಸರಾ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

ಮೈಸೂರು, [ಸೆ.29]: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್