Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Published : Sep 29, 2019, 07:18 PM IST

ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ದಸರಾ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

ಮೈಸೂರು, [ಸೆ.29]: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!