Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Published : Sep 29, 2019, 07:18 PM IST

ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ದಸರಾ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

ಮೈಸೂರು, [ಸೆ.29]: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್