Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Published : Sep 29, 2019, 07:18 PM IST

ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ದಸರಾ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

ಮೈಸೂರು, [ಸೆ.29]: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!