Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Published : Sep 29, 2019, 07:18 PM IST

ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ದಸರಾ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

ಮೈಸೂರು, [ಸೆ.29]: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!