Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Published : Sep 29, 2019, 07:18 PM IST

ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ದಸರಾ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

ಮೈಸೂರು, [ಸೆ.29]: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?